Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ
bangalore , ಬುಧವಾರ, 6 ಡಿಸೆಂಬರ್ 2023 (14:21 IST)
ಬೆಂಗಳೂರಿನಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.ಅರುಣ್ (24) ಕೊಲೆಯಾದ ಆಟೋ ಚಾಲಕನಾಗಿದ್ದು,ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಟಿಂಬರ್ ಲೇಔಟ್ನಲ್ಲಿ ಘಟನೆ ನಡೆದಿದೆ.
 
10 ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ.ಅರುಣ್ ಗೆ ಮುಂದಿನ ತಿಂಗಳು ಮದುವೆ ಸಹ ಫಿಕ್ಸ್ ಆಗಿತ್ತು.ಯುವತಿಯೊಬ್ಬಳನ್ನ ಅರುಣ್ ಪ್ರೀತಿಸುತ್ತಿದ್ದ.ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ಈ ಹಿಂದೆ ಕೊಲೆ ಯತ್ನ ಪ್ರಕರಣದಲ್ಲಿ ಅರುಣ್ ಭಾಗಿಯಾಗಿದ್ದ .ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣ ನಡೆದಿದ್ದು,ಸಂಬಂಧಿಕರಿಂದಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಚುರುಕು ಪಡೆದ ನಮ್ಮ ಮೆಟ್ರೋ ಸುರಂಗ ಕಾಮಗಾರಿ