Webdunia - Bharat's app for daily news and videos

Install App

ಬರ್ಬರವಾಗಿ ಕೊಚ್ಚಿ ರೌಡಿಶೀಟರ್​ ಕೊಲೆ

Webdunia
ಶನಿವಾರ, 5 ಆಗಸ್ಟ್ 2023 (19:44 IST)
ಜೈಲಿನಿಂದ ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್​ ಒಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆ ವ್ಯಾಪ್ತಿಯ ಹೊಸ ರೋಡ್ ಜಂಕ್ಷನ್ ಬಳಿ ನಡೆದಿದೆ. ಸಿದ್ದಾಪುರ ಮಹೇಶ್​ ಹತ್ಯೆಯಾದ ರೌಡಿಶೀಟರ್​ ಎಂದು ತಿಳಿದು ಬಂದಿದೆ. ಮಹೇಶ್ ಕುಖ್ಯಾತ ರೌಡಿಶೀಟರ್​ ವಿಲ್ಸನ್ ಗಾರ್ಡನ್ ನಾಗನ ವಿರೋಧಿ ಗ್ಯಾಂಗ್ ಲೀಡರ್ ಆಗಿದ್ದ ಎಂದು ವರದಿಯಾಗಿದೆ.
 
ಹೊಸ ರೋಡ್​ ಜಂಕ್ಷನ್​ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಹೇಶನ ಮೇಲೆ ಅಟ್ಯಾಕ್​ ಮಾಡಿದ ಆರೋಪಿಗಳು ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ತನಿಖೆ ನಡೆಸುತ್ತಿದ್ಧಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments