Webdunia - Bharat's app for daily news and videos

Install App

ಶಾಸಕ ಬಿ.ಸಿ ಪಾಟೀಲ್ ಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬಿ.ಸಿ ಪಾಟೀಲ್ ಪುತ್ರಿ ಹಾಗೂ ಬೆಂಬಲಿಗರು ಪುಲ್ ಗರಂ

Webdunia
ಶನಿವಾರ, 22 ಡಿಸೆಂಬರ್ 2018 (11:20 IST)
ಬೆಂಗಳೂರು : ಶಾಸಕ ಬಿ.ಸಿ ಪಾಟೀಲ್ ಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಹೈಕಮಾಂಡ್ ವಿರುದ್ಧ ಶಾಸಕ ಬಿ.ಸಿ ಪಾಟೀಲ್ ಪುತ್ರಿ ಸೃಷ್ಠಿ ಪಾಟೀಲ್ ಗರಂ ಆಗಿದ್ದಾರೆ.


ತಮ್ಮ ತಂದೆ ಬಿ.ಸಿ ಪಾಟೀಲ್ ಗೆ ಸಚಿವ ಸ್ಥಾನ ಕೊಡದೆ ಇರೋದು ಅವರಿಗೆ ಮಾಡಿದ ದೊಡ್ಡ ಅನ್ಯಾಯ ಎಂದು ಶಾಸಕ ಬಿ.ಸಿ ಪಾಟೀಲ್ ಪುತ್ರಿ ಸೃಷ್ಠಿ ಪಾಟೀಲ್ ಹೈಕಮಾಂಡ್ ವಿರುದ್ಧ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಸೃಷ್ಠಿ ಪಾಟೀಲ್, ಅಪ್ಪಾಜಿಗೆ ಸಚಿವ ಸ್ಥಾನ ಕೊಡದಿರುವುದಕ್ಕೆ ಅಸಮಾಧಾನವಿದೆ. ಅವರಿಗೆ ಸಚಿವರಾಗಲು ಎಲ್ಲಾ ಅರ್ಹತೆ ಇದೆ. ಮೂರು ಬಾರಿ ಶಾಸಕರಾಗಿದ್ದಾರೆ, ಪಕ್ಷನಿಷ್ಠೆ ತೋರಿದ್ದಾರೆ. ಇಡೀ ಹಾವೇರಿ ಜಿಲ್ಲೆಗೆ ಬಿ.ಸಿ ಪಾಟೀಲ್ ಅವರು ಏಕೈಕ ಕಾಂಗ್ರೆಸ್ ನಾಯಕರಾಗಿದ್ದಾರೆ. ಅಲ್ಲದೆ ಕಳೆದ 38 ವರ್ಷಗಳಿಂದ ಹಿರೇಕೆರೂರು ತಾಲೂಕಿಗೆ ಒಂದೇ ಒಂದು ಸಚಿವ ಸ್ಥಾನ ಸಿಕ್ಕಿಲ್ಲ. ಹೀಗೆ ಮಾಡಿದರೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಬೇಕೆಂದರೆ ಎಲ್ಲಿಂದ ಆಗುತ್ತೆ? ಇದು ದೊಡ್ಡ ಅನ್ಯಾಯ ಎಂದು ಕಿಡಿಕಾರಿದ್ದಾರೆ.


ಅಲ್ಲದೇ  ಶಾಸಕ ಬಿ.ಸಿ ಪಾಟೀಲ್ ಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments