Webdunia - Bharat's app for daily news and videos

Install App

ಸಿಎಂ ಗ್ರಾಮ ವಾಸ್ತವ್ಯ ಜನರ ಗಮನ ಬೇರೆಡೆ ಸೆಳೆಯುವ ರಾಜಕೀಯ ನಾಟಕ ಎಂದ ಬಿಎಸ್ ವೈ

Webdunia
ಶುಕ್ರವಾರ, 7 ಜೂನ್ 2019 (10:40 IST)
ಹುಬ್ಬಳ್ಳಿ : ಬಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಕುರಿತು ಟೀಕಿಸಿದ್ದು,  ಜನರ ಗಮನ ಬೇರೆಡೆ ಸೆಳೆಯುವ ರಾಜಕೀಯ ನಾಟಕ ಇದು ಎಂದು ವಾಗ್ದಾಳಿ ನಡೆಸಿದ್ದಾರೆ.




ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೆ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಸೂಕ್ತ ಅನುದಾನ ಕೊಟ್ಟಿಲ್ಲ. ಅದನ್ನು ಬಿಟ್ಟು ಬರಗಾಲ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿ  ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.


ಜಿಂದಾಲ್ ಗೆ ನೀಡುತ್ತಿದ್ದ  ಭೂಮಿ ವಿಚಾರದ ಬಗ್ಗೆ ಮಾತನಾಡಿದ ಅವರು, ‘ಜಿಂದಾಲ್ ಗೆ ಈಗಾಗಲೇ ಕೊಟ್ಟಿರುವ ಭೂಮಿ ಸಫಿಶಿಯಂಟ್ ಆಗಿದೆ. ಈಗ ಕೊಡುತ್ತಿರುವ  ಜಮೀನಿನಲ್ಲಿ ಉತ್ತಮ ಖನಿಜಗಳಿವೆ. ಜಿಂದಾಲ್ ಗೆ ಮತ್ತೆ ಜಮೀನು ಕೊಡುವ ಅವಶ್ಯಕತೆಯಿಲ್ಲ. ಬೇರೆ ಇಂಡಸ್ಟ್ರೀಸ್ ಗೆ ಪ್ರೋತ್ಸಾಹ ಮಾಡಬಹುದು. ಆದರೆ ಸಿಎಂ ಯಾವುದೋ ಒಂದು ಕಂಪೆನಿಗೆ ಫೇವರ್ ಆಗಲು ಹೊರಟಿದ್ದಾರೆ. ಈ ಮೂಲಕ ಸಿಎಂ ವ್ಯವಹಾರ ಕುದುರಿಸಿಕೊಳ್ಳಲು ಹೊರಟಿದ್ದಾರೆ. ಸಿಎಂ ನಿರ್ಧಾರ ಖಂಡಿಸಿ 3 ದಿನ ಧರಣಿ ಮಾಡುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments