Webdunia - Bharat's app for daily news and videos

Install App

ಸಿಎಂ ಗ್ರಾಮ ವಾಸ್ತವ್ಯ ಜನರ ಗಮನ ಬೇರೆಡೆ ಸೆಳೆಯುವ ರಾಜಕೀಯ ನಾಟಕ ಎಂದ ಬಿಎಸ್ ವೈ

Webdunia
ಶುಕ್ರವಾರ, 7 ಜೂನ್ 2019 (10:40 IST)
ಹುಬ್ಬಳ್ಳಿ : ಬಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಕುರಿತು ಟೀಕಿಸಿದ್ದು,  ಜನರ ಗಮನ ಬೇರೆಡೆ ಸೆಳೆಯುವ ರಾಜಕೀಯ ನಾಟಕ ಇದು ಎಂದು ವಾಗ್ದಾಳಿ ನಡೆಸಿದ್ದಾರೆ.




ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೆ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಸೂಕ್ತ ಅನುದಾನ ಕೊಟ್ಟಿಲ್ಲ. ಅದನ್ನು ಬಿಟ್ಟು ಬರಗಾಲ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿ  ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.


ಜಿಂದಾಲ್ ಗೆ ನೀಡುತ್ತಿದ್ದ  ಭೂಮಿ ವಿಚಾರದ ಬಗ್ಗೆ ಮಾತನಾಡಿದ ಅವರು, ‘ಜಿಂದಾಲ್ ಗೆ ಈಗಾಗಲೇ ಕೊಟ್ಟಿರುವ ಭೂಮಿ ಸಫಿಶಿಯಂಟ್ ಆಗಿದೆ. ಈಗ ಕೊಡುತ್ತಿರುವ  ಜಮೀನಿನಲ್ಲಿ ಉತ್ತಮ ಖನಿಜಗಳಿವೆ. ಜಿಂದಾಲ್ ಗೆ ಮತ್ತೆ ಜಮೀನು ಕೊಡುವ ಅವಶ್ಯಕತೆಯಿಲ್ಲ. ಬೇರೆ ಇಂಡಸ್ಟ್ರೀಸ್ ಗೆ ಪ್ರೋತ್ಸಾಹ ಮಾಡಬಹುದು. ಆದರೆ ಸಿಎಂ ಯಾವುದೋ ಒಂದು ಕಂಪೆನಿಗೆ ಫೇವರ್ ಆಗಲು ಹೊರಟಿದ್ದಾರೆ. ಈ ಮೂಲಕ ಸಿಎಂ ವ್ಯವಹಾರ ಕುದುರಿಸಿಕೊಳ್ಳಲು ಹೊರಟಿದ್ದಾರೆ. ಸಿಎಂ ನಿರ್ಧಾರ ಖಂಡಿಸಿ 3 ದಿನ ಧರಣಿ ಮಾಡುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments