Select Your Language

Notifications

webdunia
webdunia
webdunia
webdunia

ಬಿಎಸ್ ವೈ ಮಾಸ್ಟರ್ ಪ್ಲ್ಯಾನ್ : ಅನರ್ಹ ಶಾಸಕರು ಫುಲ್ ಖುಷ್

ಬಿಎಸ್ ವೈ ಮಾಸ್ಟರ್ ಪ್ಲ್ಯಾನ್ : ಅನರ್ಹ ಶಾಸಕರು ಫುಲ್ ಖುಷ್
ಬೆಂಗಳೂರು , ಬುಧವಾರ, 9 ಅಕ್ಟೋಬರ್ 2019 (16:37 IST)

ಅನರ್ಹ ಶಾಸಕರಿಗೆ ತೊಡಕಾಗಬಹುದಾಗಿದ್ದ ದಾರಿಯನ್ನು ಸಲೀಸು ಮಾಡೋ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಹೆಣೆದಿರೋ ಈ ತಂತ್ರದಿಂದ ಅನರ್ಹ ಶಾಸಕರು ಫುಲ್ ಖುಷ್ ಆಗಿದ್ದಾರೆ. ಬೈ ಎಲೆಕ್ಷನ್ ನಲ್ಲಿ ಅನರ್ಹ ಶಾಸಕರ ಬದಲಿಗೆ ನಮಗೆ ಟಿಕೆಟ್ ಬೇಕು ಅಂತ ಬಂಡಾಯ ಎದ್ದಿದ್ದ ಕೂಗನ್ನು ಸೈಲೆಂಟ್ ಮಾಡಲಾಗಿದೆ.

ಬಂಡಾಯದ ಬಾವುಟ ಹಾರಿಸಿದ್ದವರಿಗೆ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ. ಆ ಮೂಲಕ ಅನರ್ಹ ಶಾಸಕರು ಸ್ಪರ್ಧೆ ಮಾಡೋದಕ್ಕೆ ಲೈನ್ ಕ್ಲೀಯರ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ವ್ಯತಿರಿಕ್ತವಾದರೆ ಅನರ್ಹ ಶಾಸಕರ ಸಂಬಂಧಿಗಳಿಗೆ ಟಿಕೆಟ್ ದೊರಕಲಿದೆ.

ಶರತ್ ಬಚ್ಚೇಗೌಡ - ಕರ್ನಾಟಕ ಗೃಹ ಮಂಡಳಿ

ಯು. ಬಿ. ಬಣಕಾರ್ - ರಾಜ್ಯ ಕೃಷಿ ಉತ್ಪನ್ನ ಮತ್ತು ಸಂಸ್ಕರಣಾ ನಿಗಮ

ಅಶೋಕ್ ನಿಂಗಯ್ಯಸ್ವಾಮಿ ಪೂಜಾರಿ - ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ

ನಂದೀಶ್ ರೆಡ್ಡಿ - ಬೆಂಗಳೂರು ಮಹಾನಗರ ಪಾಲಿಕೆ(ಬಿಎಂಟಿಸಿ) ಸಂಸ್ಥೆ

ರಾಜು ಕಾಗೆ - ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ಮಲಪ್ರಭಾ-ಘಟಪ್ರಭಾ ಯೋಜನೆ

ಹೆಚ್.ಆರ್.ಗವಿಯಪ್ಪ - ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ

ವಿ.ಎಸ್. ಪಾಟೀಲ್ - ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧ್ಯಕ್ಷ ಸ್ಥಾನ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಲವ್ ಮಾಡು ಅಂತ ಮಹಿಳಾ ಪೇದೆಗೆ ಬೆನ್ನು ಬಿದ್ದ ಪೊಲೀಸ್