Webdunia - Bharat's app for daily news and videos

Install App

ಬಿಎಸ್ ವೈ ಮಾಸ್ಟರ್ ಪ್ಲ್ಯಾನ್ : ಅನರ್ಹ ಶಾಸಕರು ಫುಲ್ ಖುಷ್

Webdunia
ಬುಧವಾರ, 9 ಅಕ್ಟೋಬರ್ 2019 (16:37 IST)

ಅನರ್ಹ ಶಾಸಕರಿಗೆ ತೊಡಕಾಗಬಹುದಾಗಿದ್ದ ದಾರಿಯನ್ನು ಸಲೀಸು ಮಾಡೋ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಹೆಣೆದಿರೋ ಈ ತಂತ್ರದಿಂದ ಅನರ್ಹ ಶಾಸಕರು ಫುಲ್ ಖುಷ್ ಆಗಿದ್ದಾರೆ. ಬೈ ಎಲೆಕ್ಷನ್ ನಲ್ಲಿ ಅನರ್ಹ ಶಾಸಕರ ಬದಲಿಗೆ ನಮಗೆ ಟಿಕೆಟ್ ಬೇಕು ಅಂತ ಬಂಡಾಯ ಎದ್ದಿದ್ದ ಕೂಗನ್ನು ಸೈಲೆಂಟ್ ಮಾಡಲಾಗಿದೆ.

ಬಂಡಾಯದ ಬಾವುಟ ಹಾರಿಸಿದ್ದವರಿಗೆ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ. ಆ ಮೂಲಕ ಅನರ್ಹ ಶಾಸಕರು ಸ್ಪರ್ಧೆ ಮಾಡೋದಕ್ಕೆ ಲೈನ್ ಕ್ಲೀಯರ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ವ್ಯತಿರಿಕ್ತವಾದರೆ ಅನರ್ಹ ಶಾಸಕರ ಸಂಬಂಧಿಗಳಿಗೆ ಟಿಕೆಟ್ ದೊರಕಲಿದೆ.

ಶರತ್ ಬಚ್ಚೇಗೌಡ - ಕರ್ನಾಟಕ ಗೃಹ ಮಂಡಳಿ

ಯು. ಬಿ. ಬಣಕಾರ್ - ರಾಜ್ಯ ಕೃಷಿ ಉತ್ಪನ್ನ ಮತ್ತು ಸಂಸ್ಕರಣಾ ನಿಗಮ

ಅಶೋಕ್ ನಿಂಗಯ್ಯಸ್ವಾಮಿ ಪೂಜಾರಿ - ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ

ನಂದೀಶ್ ರೆಡ್ಡಿ - ಬೆಂಗಳೂರು ಮಹಾನಗರ ಪಾಲಿಕೆ(ಬಿಎಂಟಿಸಿ) ಸಂಸ್ಥೆ

ರಾಜು ಕಾಗೆ - ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ಮಲಪ್ರಭಾ-ಘಟಪ್ರಭಾ ಯೋಜನೆ

ಹೆಚ್.ಆರ್.ಗವಿಯಪ್ಪ - ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ

ವಿ.ಎಸ್. ಪಾಟೀಲ್ - ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧ್ಯಕ್ಷ ಸ್ಥಾನ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments