Webdunia - Bharat's app for daily news and videos

Install App

ಬಿಎಸ್ ವೈ ಮಾಸ್ಟರ್ ಪ್ಲ್ಯಾನ್ : ಅನರ್ಹ ಶಾಸಕರು ಫುಲ್ ಖುಷ್

Webdunia
ಬುಧವಾರ, 9 ಅಕ್ಟೋಬರ್ 2019 (16:37 IST)

ಅನರ್ಹ ಶಾಸಕರಿಗೆ ತೊಡಕಾಗಬಹುದಾಗಿದ್ದ ದಾರಿಯನ್ನು ಸಲೀಸು ಮಾಡೋ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಹೆಣೆದಿರೋ ಈ ತಂತ್ರದಿಂದ ಅನರ್ಹ ಶಾಸಕರು ಫುಲ್ ಖುಷ್ ಆಗಿದ್ದಾರೆ. ಬೈ ಎಲೆಕ್ಷನ್ ನಲ್ಲಿ ಅನರ್ಹ ಶಾಸಕರ ಬದಲಿಗೆ ನಮಗೆ ಟಿಕೆಟ್ ಬೇಕು ಅಂತ ಬಂಡಾಯ ಎದ್ದಿದ್ದ ಕೂಗನ್ನು ಸೈಲೆಂಟ್ ಮಾಡಲಾಗಿದೆ.

ಬಂಡಾಯದ ಬಾವುಟ ಹಾರಿಸಿದ್ದವರಿಗೆ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ. ಆ ಮೂಲಕ ಅನರ್ಹ ಶಾಸಕರು ಸ್ಪರ್ಧೆ ಮಾಡೋದಕ್ಕೆ ಲೈನ್ ಕ್ಲೀಯರ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ವ್ಯತಿರಿಕ್ತವಾದರೆ ಅನರ್ಹ ಶಾಸಕರ ಸಂಬಂಧಿಗಳಿಗೆ ಟಿಕೆಟ್ ದೊರಕಲಿದೆ.

ಶರತ್ ಬಚ್ಚೇಗೌಡ - ಕರ್ನಾಟಕ ಗೃಹ ಮಂಡಳಿ

ಯು. ಬಿ. ಬಣಕಾರ್ - ರಾಜ್ಯ ಕೃಷಿ ಉತ್ಪನ್ನ ಮತ್ತು ಸಂಸ್ಕರಣಾ ನಿಗಮ

ಅಶೋಕ್ ನಿಂಗಯ್ಯಸ್ವಾಮಿ ಪೂಜಾರಿ - ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ

ನಂದೀಶ್ ರೆಡ್ಡಿ - ಬೆಂಗಳೂರು ಮಹಾನಗರ ಪಾಲಿಕೆ(ಬಿಎಂಟಿಸಿ) ಸಂಸ್ಥೆ

ರಾಜು ಕಾಗೆ - ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ಮಲಪ್ರಭಾ-ಘಟಪ್ರಭಾ ಯೋಜನೆ

ಹೆಚ್.ಆರ್.ಗವಿಯಪ್ಪ - ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ

ವಿ.ಎಸ್. ಪಾಟೀಲ್ - ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧ್ಯಕ್ಷ ಸ್ಥಾನ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments