ಅನರ್ಹ ಶಾಸಕರ ಗುಣಗಾನ ಮಾಡಿದ ಬಿ.ಎಸ್.ಯಡಿಯೂರಪ್ಪ

Webdunia
ಶನಿವಾರ, 9 ನವೆಂಬರ್ 2019 (20:25 IST)
ಕೆಲವು ದಿನಗಳಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ಅನರ್ಹ ಶಾಸಕರು ಬ್ಯಾಟ್ ಬೀಸುತ್ತಿದ್ದರೆ ಈಗ ಅನರ್ಹ ಶಾಸಕರ ಗುಣಗಾನ ಮಾಡಿದ್ದಾರೆ ಸಿಎಂ.

ಸಿಎಂ ಬಿ.ಎಸ್.ಯಡಿಯೂರಪ್ಪನವರು ಅನರ್ಹ ಶಾಸಕ ನಾರಾಯಣಗೌಡರನ್ನು ಹಾಡಿ ಹೊಗಳಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ಮೇಳದಲ್ಲಿ ಮಾತನಾಡಿದ ಸಿಎಂ, ನಾರಾಯಣಗೌಡ ಸರಳ, ಸಜ್ಜನಿಕೆ, ಅತ್ಯಂತ ಪ್ರಾಮಾಣಿಕ ರಾಜಕಾರಣಿ ಎಂದು ಕೊಂಡಾಡಿದ್ದಾರೆ.

ಕೆ.ಆರ್.ಪೇಟೆ ಅಭಿವೃದ್ಧಿಯ ಕನಸು ಕಂಡಿರೋ ನಾರಾಯಣಗೌಡರಿಗೆ ನಿಮ್ಮ ಆಶೀರ್ವಾದ ಇರಲಿ. ಸಾಧ್ಯವಾದಷ್ಟು ಅಭಿವೃದ್ಧಿಗೆ ಕೈಜೋಡಿಸುವೆ ಅಂತ ಸಿಎಂ ಹೇಳಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹವಾಮಾನದಲ್ಲಿ ಭಾರೀ ವ್ಯತ್ಯಯ, ಸಿಲಿಕಾನ್ ಸಿಟಿ ಮಂದಿ ಹುಷಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇವಳೆಂಥಾ ಹೆಂಡತಿ.. ಗಂಡನ ಎದೆ ಮೇಲೆ ಕೂತು ಹೀಗೆ ಮಾಡೋದಾ: ರಹಸ್ಯ ಕ್ಯಾಮರಾದಲ್ಲಿ ಎಲ್ಲವೂ ಸೆರೆ Video

ಪಂಚೆ ಕಟ್ಟಿಕೊಂಡು ಡಿಕೆ ಶಿವಕುಮಾರ್ ಹುಡುಗರೂ ನಾಚುವಂತೆ ವಾಲಿಬಾಲ್ ಆಡ್ತಾರೆ Video ನೋಡಿ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ಮುಂದಿನ ಸುದ್ದಿ
Show comments