Webdunia - Bharat's app for daily news and videos

Install App

ಅನರ್ಹ ಶಾಸಕರ ಗುಣಗಾನ ಮಾಡಿದ ಬಿ.ಎಸ್.ಯಡಿಯೂರಪ್ಪ

Webdunia
ಶನಿವಾರ, 9 ನವೆಂಬರ್ 2019 (20:25 IST)
ಕೆಲವು ದಿನಗಳಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ಅನರ್ಹ ಶಾಸಕರು ಬ್ಯಾಟ್ ಬೀಸುತ್ತಿದ್ದರೆ ಈಗ ಅನರ್ಹ ಶಾಸಕರ ಗುಣಗಾನ ಮಾಡಿದ್ದಾರೆ ಸಿಎಂ.

ಸಿಎಂ ಬಿ.ಎಸ್.ಯಡಿಯೂರಪ್ಪನವರು ಅನರ್ಹ ಶಾಸಕ ನಾರಾಯಣಗೌಡರನ್ನು ಹಾಡಿ ಹೊಗಳಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ಮೇಳದಲ್ಲಿ ಮಾತನಾಡಿದ ಸಿಎಂ, ನಾರಾಯಣಗೌಡ ಸರಳ, ಸಜ್ಜನಿಕೆ, ಅತ್ಯಂತ ಪ್ರಾಮಾಣಿಕ ರಾಜಕಾರಣಿ ಎಂದು ಕೊಂಡಾಡಿದ್ದಾರೆ.

ಕೆ.ಆರ್.ಪೇಟೆ ಅಭಿವೃದ್ಧಿಯ ಕನಸು ಕಂಡಿರೋ ನಾರಾಯಣಗೌಡರಿಗೆ ನಿಮ್ಮ ಆಶೀರ್ವಾದ ಇರಲಿ. ಸಾಧ್ಯವಾದಷ್ಟು ಅಭಿವೃದ್ಧಿಗೆ ಕೈಜೋಡಿಸುವೆ ಅಂತ ಸಿಎಂ ಹೇಳಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments