Select Your Language

Notifications

webdunia
webdunia
webdunia
webdunia

ಅನರ್ಹ ಶಾಸಕನಿಗೆ ಸಚಿವ ಸ್ಥಾನ ಘೋಷಣೆ ಮಾಡಿದ ಬಿ.ಎಸ್.ಯಡಿಯೂರಪ್ಪ

ಅನರ್ಹ ಶಾಸಕನಿಗೆ ಸಚಿವ ಸ್ಥಾನ ಘೋಷಣೆ ಮಾಡಿದ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು , ಸೋಮವಾರ, 18 ನವೆಂಬರ್ 2019 (19:15 IST)
ರಾಜ್ಯದಲ್ಲಿ ಉಪ ಚುನಾವಣೆ ಕಾವು ಜೋರಾಗಿರುವಾಗಲೇ ಅನರ್ಹ ಶಾಸಕರಿಗೆ ಸಚಿವ ಸ್ಥಾನವನ್ನು ಸಿಎಂ ಘೋಷಣೆ ಮಾಡಿದ್ದಾರೆ.

ಹೊಸಕೋಟೆಯಲ್ಲಿ ಪ್ರಚಾರ ನಡೆಸಿರೋ ಸಿಎಂ ಬಿ.ಎಸ್.ಯಡಿಯೂರಪ್ಪನವರು, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರು ಚುನಾವಣೆಯಲ್ಲಿ ಗೆದ್ದ 24 ಗಂಟೆಯಲ್ಲೇ ಸಚಿವರಾಗುತ್ತಾರೆ ಅಂತ ಘೋಷಣೆ ಮಾಡಿದ್ದಾರೆ.

ಎಂಟಿಬಿ ನಾಗರಾಜ್ ಪ್ರಾಮಾಣಿಕ ವ್ಯಕ್ತಿಯಾಗಿದ್ದು, ಅವರನ್ನು ಬೆಂಬಲಿಸುವಂತೆ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ರು.




Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಗೆ ಮಾಡಿದ್ದನ್ನು ಅತ್ತೆಗೂ ಮಾಡಿದ ಪಾಪಿ ಅಳಿಯ