Webdunia - Bharat's app for daily news and videos

Install App

ಪಕ್ಷದ ಶಿಸ್ತು ಸಮಿತಿ ಪುನಾರಚಸಿದ ಬಿ.ಎಯ್ ಯಡಿಯೂರಪ್ಪ

Webdunia
ಭಾನುವಾರ, 3 ಜುಲೈ 2016 (11:46 IST)
ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದ ಹಿನ್ನೆಲೆ ಪಕ್ಷದ ಶಿಸ್ತು ಸಮಿತಿ ಪುನರಚನೆ ಮಾಡಲಾಗಿದೆ.  ಬಿಜೆಪಿ ರಾಜಾಧ್ಯಕ್ಷ  ಯಡಿಯೂರಪ್ಪ ಶಿಸ್ತು ಸಮಿತಿ ರಚನೆ ಮಾಡಿದ್ದು. ಮಾಜಿ ಎಮ್ಎಲ್ ಎ ಎನ್ ಶಂಕರಪ್ಪ ಅಧ್ಯಕ್ಷತೆಯಲ್ಲಿ ಶಿಸ್ತು ಸಮಿತಿ ರಚನೆ ಮಾಡಲಾಗಿದೆ. ಸಂಸದ, ಪಿ.ಸಿ ಮೋಹನ್,ಶಾಸಕರಾದ ಶಶಿಕಲಾ,  ಬಿಎನ್ ವಿಜಯಕುಮಾರ್, ಮಾಜಿ ಸಚಿವ ಸಿ.ಎಮ್ ಉದಾಸಿ ನೂತನ ರಸಿಸಿದ ಶಿಸ್ತು ಸಮಿತಿಯ ಸದಸ್ಯರಾಗಿದ್ದಾರೆ. 
ಇತ್ತ ಬಿಜೆಪಿ ಪದಾಧಿಕಾರಿಗಳ ನೇಮಕಕ್ಕೆ ಅಸಮಾಧಾನ ಹಿನ್ನೆಲೆ  ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ಅವರನನ್ನು   ರಾಜ್ಯ ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ. ದೆಹಲಿಯ ರಾಮಲಾಲ್ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ.  ಪರಿಷತ್ ಪ್ರತಿಪಕ್ಷ ನಾಯಕ ಈಶ್ವರಪ್ಪ, ಪ್ರಹ್ಲಾದ್ ಜೋಷಿ. ನಿರ್ಮಲ ಕುಮಾರ್ ಸುರಾನಾ  ಸಿ.ಟಿ ರವಿ, ಭಾನು ಪ್ರಕಾಶ, ಶಿವಯೋಗಿಸ್ವಾಮಿಯವರಿಂದ ಮೊದಲಾದವರು ರಾಮಲಾಲ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. 
 
ಪದಾಧಿಕಾರಿಗಳ ನೇಮಕವನ್ನು ಯಾವುದೇ ಕಾರಣಕ್ಕು ಪರಿಷ್ಕರಿಸುವುದಿಲ್ಲ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಯಿಂದ ಆಕ್ರೋಶಗೊಂಡಿರುವ ಬಿಜೆಪಿ ಹಿರಿಯ ಕೆ.ಎಸ್.ಈಶ್ವರಪ್ಪ ಮತ್ತು ಅವರ ಬೆಂಬಲಿಗರು ಭೇಟಿಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ರಾಜ ರಘುವಂಶಿಯನ್ನು ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ದೊಡ್ಡ ಮುನ್ನಡೆ

ಟ್ರೈನ್ ಟಿಕೆಟ್ ದರವೂ ಇನ್ನು ಹೆಚ್ಚಳ: ಯಾವಾಗಿನಿಂದ, ಎಷ್ಟು ಹೆಚ್ಚಾಗುತ್ತದೆ ನೋಡಿ

ತನ್ನ ಮಾತು ಕೇಳದ ಇಸ್ರೇಲ್, ಇರಾನ್ ಗೆ ಈ ಆಕ್ಷೇಪಾರ್ಹ ಪದ ಬಳಸಿದ ಡೊನಾಲ್ಡ್ ಟ್ರಂಪ್

Video: ನಮ್ಮ ಬಳಿ ದುಡ್ಡಿಲ್ಲ, ಕೇಂದ್ರ ಸರ್ಕಾರವನ್ನೇ ಕೇಳಬೇಕು: ಪರಮೇಶ್ವರ್

ಮುಂದಿನ ಸುದ್ದಿ
Show comments