ಟಿಪ್ಪು ಜಯಂತಿ ರದ್ದುಗೊಳಿಸಿದ ಬಿ.ಎಸ್.ಯಡಿಯೂರಪ್ಪ

Webdunia
ಮಂಗಳವಾರ, 30 ಜುಲೈ 2019 (16:39 IST)
ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಟಿಪ್ಪು ಜಯಂತಿಯನ್ನು ರದ್ದು ಗೊಳಿಸಿದೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಣೆಗೆ ತರಲಾಗಿತ್ತು. ಆಗ ಅಲ್ಪಸಂಖ್ಯಾತ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಟಿಪ್ಪು ಜಯಂತಿ ಆಚರಣೆಯ ಜವಾಬ್ದಾರಿ ವಹಿಸಲಾಗಿತ್ತು.

ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಟಿಪ್ಪು ಜಯಂತಿ ಆಚರಣೆ ನಡೆದಿತ್ತು.

 ಸಿದ್ದರಾಮಯ್ಯರ ಕ್ರಮ ಹಾಗೂ ಮೈತ್ರಿ ಸರಕಾರದ ಅವಧಿಯಲ್ಲಿ ನಡೆದ ಟಿಪ್ಪು ಜಯಂತಿಯ ಉತ್ಸವದ ವೇಳೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು.

ಈಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಟಿಪ್ಪು ಜಯಂತಿ ಆಚರಣೆಯನ್ನ ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತಿಂಗಳಿಗೆ 6 ಲಕ್ಷ ಜೀವನಾಂಶ ಕೊಡಿಸಿ ಎಂದು ಡಿಮ್ಯಾಂಡ್ ಮಾಡಿದ ಮಹಿಳೆಗೆ ಜಡ್ಜ್ ಹೇಳಿದ್ದು ನೋಡಿದ್ರೆ ಫಿದಾ ಆಗ್ತೀರಿ Video

ಕೇತನ್ ಅಗರ್ವಾಲ್ ಪ್ರಕರಣವನ್ನೇ ಹೋಲುವ ರಾಜ ರಘುವಂಶಿ ಕೇಸ್ ಹಂತಕಿ ಸೋನಂ ಕತೆ ಈಗ ಏನಾಗಿದೆ

ಆರ್ ಸಿಬಿ ಓನರ್ ಅನನ್ಯಾ ಬಿರ್ಲಾ ಎಷ್ಟು ಒಳ್ಳೇವ್ರು ಎನ್ನೋದು ಈ ವಿಡಿಯೋದಲ್ಲಿ ಪ್ರೂವ್ ಆಯ್ತು

ಕೇತನ್ ಅಗರ್ವಾಲ್ ಹಂತಕಿ ಸಿಯಾ ಪೊಲೀಸರ ಜೊತೆ ಬರುವಾಗ ಸರಿಯಾಗಿಯೇ ಶಾಸ್ತಿ ಮಾಡಿದ ವ್ಯಕ್ತಿ: Shocking video

ಮುಂದಿನ ಸುದ್ದಿ
Show comments