Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪ ಕಣ್ಣ ಮುಂದೆಯೇ ಸಂತ್ರಸ್ಥರ ಮೇಲೆ ಲಾಠಿ ಚಾರ್ಜ್

Webdunia
ಶುಕ್ರವಾರ, 9 ಆಗಸ್ಟ್ 2019 (18:38 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಣ್ಣಿನ ಎದುರಲ್ಲೇ ಪ್ರವಾಹ ಪೀಡಿತ ಸಂತ್ರಸ್ಥರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ.

ಮೂರ್ನಾಲ್ಕು ದಿನಗಳಿಂದ ಭಾರೀ ಪ್ರವಾಹದಿಂದಾಗಿ ಸಂತ್ರಸ್ಥರಾಗಿರೋ ಜನರ ಮೇಲೆ ಪೊಲೀಸರು ಲಾಠಿ ಬೀಸಿರೋದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಗದಗ ಜಿಲ್ಲೆಯ ಕೊಣ್ಣೂರು ಪ್ರದೇಶದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ರು. ಆಗ ಸಿಎಂ ಕಾರು ಹೊರಡಲು ಅಣಿಯಾಗುತ್ತಿದ್ದಂತೆ ಕಾರಿನ ಹತ್ತಿರ ಸಂತ್ರಸ್ಥರು ಮನವಿ ಮಾಡಿಕೊಳ್ಳಲು ಬರಲಾರಂಭಿಸಿದರು.

ಈ ಸಂದರ್ಭದಲ್ಲಿ ಪ್ರವಾಹ ಪೀಡಿತರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments