Webdunia - Bharat's app for daily news and videos

Install App

ಭಾವಿ ಮುಖ್ಯಮಂತ್ರಿ ಹೇಳಿಕೆ ಸಮರ್ಥನೆ ಮಾಡಿಕೊಂಡ ಬಿಎಸ್ವೈ

Webdunia
ಭಾನುವಾರ, 11 ನವೆಂಬರ್ 2018 (18:38 IST)
ಪದೇ ಪದೇ ಭಾವಿ ಮುಖ್ಯಮಂತ್ರಿ ಎಂದು ಕರೆಯಬೇಡಿ ಎಂಬ ಹೇಳಿಕೆ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು  ಬಿಜೆಪಿ ರಾಜ್ಯಾಧ್ಯಕ್ಷ ಸಮರ್ಥನೆ ಮಾಡಿಕೊಂಡಿದ್ದಾರೆ.

ಹೋದಲ್ಲೆಲ್ಲಾ ಸಭೆಗಳಲ್ಲಿ ಭಾವಿ ಮುಖ್ಯಮಂತ್ರಿ ಎಂದು ಹೇಳಬೇಡಿ ಎಂದಿದ್ದೇನೆ. ಹಾಗೆಂದ ಮಾತ್ರಕ್ಕೆ ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಂದ ದೂರ ಸರಿದಿದ್ದೇನೆ ಎಂದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ – ಜೆಡಿಎಸ್ ನವರು ಅವರಾಗಿಯೇ ಬಡಿದಾಡಿಕೊಂಡು ಸತ್ತರೆ ನಾವು ಖಂಡಿತಾ ಸರ್ಕಾರ ರಚಿಸುತ್ತೇವೆ. ಅಲ್ಲಿಯವರೆಗೂ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುತ್ತೇವೆ. ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಕಲಬುರ್ಗಿಗೆ ಭೇಟಿ ನೀಡಿದ ವೇಳೆ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments