Webdunia - Bharat's app for daily news and videos

Install App

‘ಬಿ.ಎಸ್.ಯಡಿಯೂರಪ್ಪ ಹೆಣ್ಣು ಹುಲಿ : ರಾಜಾ ಹುಲಿ ಅಲ್ಲ'

Webdunia
ಭಾನುವಾರ, 8 ಸೆಪ್ಟಂಬರ್ 2019 (19:58 IST)
ಸಿಎಂ ರಾಜಾಹುಲಿ ಯಲ್ಲ ಹೆಣ್ಣು ಹುಲಿ ಅಂತಾ ಶಾಸಕರೊಬ್ಬರು ವ್ಯಂಗ್ಯವಾಡಿದ್ದಾರೆ.
ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ, ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ಅನುದಾನವನ್ನ ಕಡಿತಗೊಳಿಸಿರೋ ಬಿಜೆಪಿ ಸರ್ಕಾರದ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ರು. ಹೈದ್ರಾಬಾದ್ ಕರ್ನಾಟಕ ಮಂಡಳಿಯನ್ನ ಕಲ್ಯಾಣ ಕರ್ನಾಟಕ ಅಂತಾ ಹೆಸರು ಬದಲಿಸಿರೋದು ಸ್ವಾಗತಾರ್ಹ.

ಆದ್ರೆ ಪ್ರದೇಶಾಭಿವೃದ್ಧಿಗೆ ಮೀಸಲಿದ್ದ 4 ಕೋಟಿ ರೂಪಾಯಿ ಕಡಿತಗೊಳಿಸಲಾಗಿದೆ. ಅಲ್ದೆ, ಗುರುಮಠಕಲ್ ಕ್ಷೇತ್ರಕ್ಕೆ ಮೀಸಲಿದ್ದ 3.5 ಕೋಟಿ ರೂಪಾಯಿ ಪಂಚಾಯತ್ ರಾಜ್ ಅನುದಾನವನ್ನೂ ಕಡಿತಗೊಳಿಸಲಾಗಿದೆ ಅಂತಾ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ರು.

ಇನ್ನು ನೆರೆ ಸಂತ್ರಸ್ತರ ಸಹಾಯಕ್ಕೆ ಧಾವಿಸದ ಸರ್ಕಾರ, ಪ್ರದೇಶಾಭಿವೃದ್ಧಿ ನಿಧಿ ಮೇಲೆ ಕಣ್ಣಿಟ್ಟಿರೋದು ವಿಪರ್ಯಾಸ. ಸರ್ಕಾರ ನಮ್ಮ ಹಕ್ಕನ್ನ ನಮಗೆ ನೀಡ್ಬೇಕು. ಇಲ್ಲದಿದ್ದರೆ ಹೋರಾಟ ಮಾಡೋದಾಗಿ ಎಚ್ಚರಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವರಾತ್ರಿಗೆ ಕನ್ನಡ ಭಕ್ತಿಗೀತೆ ಹಂಚಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ಆಂಧ್ರಪ್ರದೇಶ: ಸಹಾಯಕ್ಕಾಗಿ ಸಂಪರ್ಕಿಸಿದ ಪೊಲೀಸರಿಂದಲೇ ರೇಪ್‌

ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು: ಹೆಗ್ಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಬೆಕ್ಕನ್ನು ಓಡಿಸಿಕೊಂಡು ಹೋದ ಮಗು, ಬಿಸಿ ಹಾಲಿನ ಪಾತ್ರೆಗೆ ಬಿದ್ದು ದುರ್ಮರಣ

ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

ಮುಂದಿನ ಸುದ್ದಿ
Show comments