Daily Horoscope

ಬಿ.ಎಸ್.ಯಡಿಯೂರಪ್ಪಗೆ ಭಾರೀ ಮುಖಭಂಗ

Webdunia
ಸೋಮವಾರ, 3 ಜೂನ್ 2019 (18:35 IST)
ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದ ಬಿಜೆಪಿಗೆ ಅದರಲ್ಲೂ ಬಿ.ಎಸ್.ಯಡಿಯೂರಪ್ಪಗೆ ಈಗ ಭಾರೀ ಮುಖಭಂಗವಾಗಿದೆ.

ಬಿಜೆಪಿ ಪಕ್ಷ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮುಗ್ಗರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸ್ವಕ್ಷೇತ್ರದಲ್ಲಿಯೇ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ ಮೈತ್ರಿ ಅಧಿಕಾರದ ಗದ್ದುಗೆ ಹಿಡಿದಿದೆ. ಶಿಕಾರಿಪುರ ಪುರಸಭೆಯ 23 ಸ್ಥಾನಗಲ್ಲಿ ಕಾಂಗ್ರೇಸ್ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 8 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಮೂರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಶಿರಾಳಕೊಪ್ಪ ಕೂಡ ಕಾಂಗ್ರೇಸ್ ಮೈತ್ರಿ ಪಾಲಾಗಿದೆ. ಒಟ್ಟು 12 ಸ್ಥಾನಗಳಲ್ಲಿ
ಕಾಂಗ್ರೇಸ್ 07, ಬಿಜೆಪಿ 02, ಜೆಡಿಎಸ್ 03 ಪಾಲಾಗಿದೆ.

ಸೊರಬದಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಬಿಜೆಪಿ ಭೇದಿಸಿದೆ. ಒಟ್ಟು 11 ಸ್ಥಾನಗಳಲ್ಲಿ ಬಿಜೆಪಿ 06, ಕಾಂಗ್ರೆಸ್ 04, ಜೆಡಿಎಸ್ 01, ಪಕ್ಷೇತರ 01 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಸಾಗರ ನಗರಸಭೆ ಈ ಬಾರಿ ಬಿಜೆಪಿ ಪಾಲಾಗಿದೆ. ಒಟ್ಟು 31 ಸ್ಥಾನಗಳಲ್ಲಿ bjp16, Cong 09, JDS 01,
Independent 01 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಹೊಸನಗರ ಪಟ್ಟಣ ಪಂಚಾಯಿತಿ ಚುನಾವಣೆ ಯಲ್ಲಿ ಈ ಬಾರಿ ಕಾಂಗ್ರೆಸ್ ಮೈತ್ರಿ ಮೇಲುಗೈ ಸಾಧಿಸಿದೆ. ಒಟ್ಟು 11 ಸ್ಥಾನಗಳಲ್ಲಿ Cong 04, Bjp 04, JDS 03 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments