Webdunia - Bharat's app for daily news and videos

Install App

‘ಬಿ.ಎಸ್.ಯಡಿಯೂರಪ್ಪ ನನ್ನ ಪರಮ ಶತ್ರು’

Webdunia
ಸೋಮವಾರ, 30 ಸೆಪ್ಟಂಬರ್ 2019 (17:42 IST)
ಬಿ.ಎಸ್.ಯಡಿಯೂರಪ್ಪ ನನ್ನ ಪರಮ ಶತ್ರು. ಹೀಗಂತ ಮಾಜಿ ಶಾಸಕರೊಬ್ಬರು ಕಿಡಿಕಾರಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ. ಕರ್ನಾಟಕದಲ್ಲಿ ಯಡಿಯೂರಪ್ಪ ದಾರಿ ಸರಿನೋ ತಪ್ಪೋ ಬೇರೆ ವಿಚಾರ. ಆದ್ರೆ ದಕ್ಷಿಣದಲ್ಲಿ ಬಿಜೆಪಿ ಬರ್ಬೇಕಾದ್ರೆ ಯಡಿಯೂರಪ್ಪ ಕಾರಣ. ಬಿಜೆಪಿಯಲ್ಲಿ ಮುಖ್ಯಮಂತ್ರಿಗಳಾಗಿದ್ದು, ಎಂಎಲ್ ಎ, ಎಂಪಿಗಳಾಗಿದ್ದು ನೂರಕ್ಕೆ ನೂರು ಯಡಿಯೂರಪ್ಪ ನಿಂದ.

ಬಿಜೆಪಿಯಲ್ಲಿರುವ ಎಲ್ಲಾ ಮಂತ್ರಿಗಳು, ಹಳೇ ಮುಖ್ಯ ಮಂತ್ರಿಗಳು, ಕೇಂದ್ರದ ಮಂತ್ರಿಗಳು ಎಲ್ಲರೂ ಯಡಿಯೂರಪ್ಪರ ಹೆಸರನ್ನ ಹೇಳುತ್ತಿದ್ರು. ನಾನು ಯಡಿಯೂರಪ್ಪನ ಪರ ಇಲ್ಲ, ಆದ್ರೆ ವಸ್ತುಸ್ಥಿತಿ ಬಗ್ಗೆ ಮಾತನಾಡುತಿದ್ದೇನೆ.

ನನ್ನ ವಿರುದ್ಧ ಸೋಲಿಸೋಕೆ 10 ವರ್ಷ  ಕ್ಯಾಂಡಿಡೇಟ್  ಹಾಕಿದ್ರು. ಹೀಗಂತ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments