Webdunia - Bharat's app for daily news and videos

Install App

ಬಿ.ಎಸ್ ಯಡಿಯೂರಪ್ಪಗೆ ವಯಸ್ಸಾಗಿದೆ ಎಂದ ಎಂ.ಸಿ ಮನಗೂಳಿ

Webdunia
ಬುಧವಾರ, 19 ಸೆಪ್ಟಂಬರ್ 2018 (15:11 IST)
ಚಿಕ್ಕಬಳ್ಳಾಪುರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪಗೆ ವಯಸ್ಸಾಗಿದೆ. ಮೊದಲು ಇದ್ದ ಹಾಗೆ ಹುರುಪು, ಉತ್ಸಾಹ ತಿರುಗಾಟ ಇಲ್ಲ. ಬಿಎಸ್ ವೈ ಫೇಸ್ ವ್ಯಾಲು ಕಡಿಮೆಯಾಗಿದೆ ಎಂದು ತೋಟಗಾರಿಕಾ ಸಚಿವ ಎಂ.ಸಿ ಮನಗೂಳಿ ಹೇಳಿದ್ದಾರೆ.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10-12 ಜನ ಶಾಸಕರನ್ನು ಸೆಳೆದು ಆಪರೇಷನ್ ಕಮಲ ಮಾಡಿ ಸಮ್ಮಿಶ್ರ ಸರ್ಕಾರ ಉರುಳಿಸಲು ಯಡಿಯೂರಪ್ಪ ಪ್ರಯತ್ನಿಸಿದ್ದರು. ಆದರೆ ಬಿಜೆಪಿಯವರು ಕರೆದರೆ ಕಾಂಗ್ರೆಸ್ ನವರು, ಜೆಡಿಎಸ್ ನವರು ಯಾರು ಹೋಗಲಿಲ್ಲ ಎಂದರು.


ಇನ್ನು ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ನಾವು ಯಾರೂ ಹೋಗುವುದಿಲ್ಲ. ಯಡಿಯೂರಪ್ಪ ಫೇಸ್ ವ್ಯಾಲ್ಯೂ ಕಡಿಮೆಯಾಗಿದೆ. ಅವರು ಮೀಟಿಂಗ್ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಅವರಿಗೆ ಹೈಕಮಾಂಡ್ ಗಳಾದ ಮೋದಿ, ಅಮಿತ್ ಶಾ ಅವರು ಏನು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ ಈಗ  ಯಡಿಯೂರಪ್ಪ  ಅವರ ಹೋರಾಟ ಕಡಿಮೆ ಆಗಿದೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿಯ ರೇಪ್ ಮಾಡಿ ಆರೋಪಿಗಳು ವಿಡಿಯೋ ಮಾಡಿದ್ದೇಕೆ

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು: ಕನ್ನಡಿಗರು ಸಿಗಲಿಲ್ವಾ ಎಂದ ನೆಟ್ಟಿಗರು

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ಬೆಲೆ ಇನ್ನೂ ಏರಿಕೆ, ಎಷ್ಟಾಗಿದೆ ನೋಡಿ

ಪಹಲ್ಗಾಮ್ ದಾಳಿ ನಡೆದು ಎರಡು ತಿಂಗಳಾಗಿಲ್ಲ ಆಗ್ಲೇ ಪಾಕಿಸ್ತಾನದ ಚಾನೆಲ್ ಗಳ ನಿಷೇಧ ವಾಪಸ್

ಮುಂದಿನ ಸುದ್ದಿ
Show comments