Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿ

Webdunia
ಶನಿವಾರ, 29 ಜೂನ್ 2019 (19:21 IST)
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಬಂದಿದೆ. ರಾಜ್ಯದಲ್ಲಿಯೂ ಬಿಜೆಪಿ ಸರಕಾರ ಬರಲಿದ್ದು, ಯಡಿಯೂರಪ್ಪ ಮುಂದಿನ ಸಿಎಂ ಆಗಲಿದ್ದಾರೆ. ಹೀಗಂತ ಸಂಸದರೊಬ್ಬರು ಹೇಳಿದ್ದಾರೆ.

ಈಗ ಬಿಜೆಪಿ ಕಾರ್ಯಕರ್ತರು ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣಿಸಲು ಎಸಿ ಸ್ಲೀಪರ್ ಕೋಚ್, ಬಸ್ ಗಳಿವೆ. ಆದರೆ ರೈಲ್ವೆ ಸ್ಟೇಷನ್ ನಲ್ಲಿ ಬೋಗಿಗಳನ್ಮು ಕ್ಲೀನ್ ಮಾಡಲು ಬಳಸುವ ನೀರಿನಲ್ಲಿ ಸ್ನಾನ ಮಾಡಿ ಪಕ್ಷ ಕಟ್ಟಿದವರು ಅನಂತಕುಮಾರ್ ಮತ್ತು ಯಡಿಯೂರಪ್ಪನವರು. ಹೀಗಂತ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ನಮ್ಮೆಲ್ಲರ ಆಶಯಗಳನ್ನು ಈಡೇರಿಸುವ ಹೊಸ ಸರ್ಕಾರ ಬರಬೇಕಿದೆ. ಆ ಹೊಸ ಸರ್ಕಾರದ ಮುಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗುತ್ತಾರೆ ಎಂದರು.  ಲೋಕಸಭೆಯಲ್ಲೂ ಈ ಮಾತನ್ನು ಹೇಳಿದ್ದೇನೆ. ಈಗಲೂ ಅದನ್ನೆ ಪುನರುಚ್ಛರಿಸುತ್ತಿದ್ದೇನೆ ಎಂದರು.

ಇನ್ನು, ಸೋಮಣ್ಣನವರಿಗೆ ಏನು ‌ಮಹಾ ವಯಸ್ಸಾಗಿದೆ? ಈಗಲೂ ಅವರಿಗೆ ಇನ್ನೊಂದು ಮದುವೆ ಮಾಡಬಹುದು ಎಂದು ಕಾಲೆಳೆದರು ಬಿ.ಎಸ್.ಯಡಿಯೂರಪ್ಪ. ಈ ವಯಸ್ಸಲ್ಲೂ ಪಾದರಸದಂತೆ ಚಟುವಟಿಕೆಯಿಂದ ಇರೋರು ಸೋಮಣ್ಣನವರು ಎಂದು ತೇಜಸ್ವಿ ಸೂರ್ಯ ಹೇಳಿದ ಮಾತಿಗೆ ಹಾಸ್ಯ ಚಟಾಕಿ ಹಾರಿಸಿದರು ಯಡಿಯೂರಪ್ಪ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments