ಲಾಕ್ ಡೌನ್ ಮುಂದುವರಿಯುತ್ತೆ ಎಂದು ಎಚ್ಚರಿಸಿದ ಬಿ.ಎಸ್.ಯಡಿಯೂರಪ್ಪ

Webdunia
ಸೋಮವಾರ, 30 ಮಾರ್ಚ್ 2020 (18:17 IST)
ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡಲಾಗಿದೆ. ಆದರೂ ರಾಜ್ಯದಲ್ಲಿ ಜನರು ನಿರ್ಲಕ್ಷ್ಯ ತೋರಿ ಹೊರಗಡೆ ತಿರುಗಾಡುತ್ತಿದ್ದಾರೆ. ಇದರಿಂದ ಗರಂ ಆಗಿರೋ ಸಿಎಂ ಬಿ.ಎಸ್.ಯಡಿಯೂರಪ್ಪ ಜನತೆಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಎಲ್ಲ ಜನರೂ ಲಾಕ್ ಡೌನ್ ನ್ನು ಕಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ಪರಿಪಾಲನೆ ಮಾಡಲೇಬೇಕು. ಹೀಗಾದಾಗ ಮಾತ್ರ ಏಪ್ರಿಲ್ 14 ರಂದು ಇದು ಕೊನೆಯಾಗುತ್ತದೆ. ಆದರೆ ಜನರು ಮನೆಯಿಂದ ವಿನಾಕಾರಣ ಹೊರಗೆ ಬಂದು ತಿರುಗಾಡುವುದನ್ನು ಮುಂದುವರಿಸಿದರೆ ಲಾಕ್ ಡೌನ್ ಮುಂದುವರೆಯಲಿದೆ ಅಂತ ಸಿಎಂ ಹೇಳಿದ್ದಾರೆ.

ಇನ್ನೂ 16 ದಿನ ಮನೆಯಲ್ಲೇ ಇರಿ. ಮನೆಯಲ್ಲೇ ಇದ್ದು ಲಾಕ್ ಡೌನ್ ಶೀಘ್ರ ಕೊನೆಗೊಳ್ಳಲು ಸಹಕಾರ ನೀಡಿ. ಬೀದಿಗೆ ಬಂದು ಅಡ್ಡಾಡಿದರೆ ಲಾಕ್ ಡೌನ್ ಮುಂದುವರಿಸೋದು ಖಂಡಿತ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮರ್ಡರ್ ಪ್ರಕರಣದಲ್ಲಿ ಪೊಲೀಸರಿಗೆ ಇದೊಂದು ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಜೈನ ಮುನಿಗೆ ಆಹ್ವಾನ, ಅದು ಯಾರೂ ಗೊತ್ತಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments