Webdunia - Bharat's app for daily news and videos

Install App

ವಿಶ್ವಾಸಮತ ಗೆದ್ದು, ಅಧಿಕಾರದ ಚುಕ್ಕಾಣಿ ಹಿಡಿದ ಬಿಎಸ್ ಯಡಿಯೂರಪ್ಪ

Webdunia
ಸೋಮವಾರ, 29 ಜುಲೈ 2019 (11:57 IST)
ಬೆಂಗಳೂರು : ಇಂದಿನ ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆ ಮಾಡಿದ್ದು ಅದರಲ್ಲಿ ಗೆಲುವು ಸಾಧಿಸಿದ್ದಾರೆ.




ಬಹುಮತ ಕಳೆದುಕೊಂಡ ಹಿನ್ನಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ನ ಮೈತ್ರಿ ಸರ್ಕಾರ ಉರುಳಿದೆ. ಆದಕಾರಣ ಸರ್ಕಾರ ರಚನೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಶುಕ್ರವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಾಗೇ ರಾಜ್ಯಪಾಲರ ಆದೇಶದಂತೆ ಸೋಮವಾರದ ಕಲಾಪದಲ್ಲಿ ಬಹುಮತ ಸಾಬೀತು ಮಾಡುವುದಾಗಿ ಹೇಳಿದ್ದರು.


ಅದರಂತೆ ಇಂದಿನ ಕಲಾಪದ ವೇಳೆ  ಸಿಎಂ ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆ ಮಾಡಿದ್ದು ಅದರಲ್ಲಿ ಗೆಲುವು ಸಾಧಿಸಿದ್ದಾರೆ. ಧ್ವನಿಮತದ ಮೂಲಕ ವಿಶ್ವಾಸ ಮತ ಅಂಗೀಕಾರವಾಗಿದ್ದು, ಮುಂದಿನ 6 ತಿಂಗಳಕಾಲ ಬಿಎಸ್ ವೈ ಸರ್ಕಾರ ಸೇಫ್ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments