Webdunia - Bharat's app for daily news and videos

Install App

‘ಮತ್ತೆ ಅಧಿಕಾರಕ್ಕೇರಲ್ಲ ಎಂಬ ಭಯಕ್ಕೆ ಸಿಎಂ ರಿಬ್ಬನ್ ಕಟ್ ಮಾಡ್ತಿದ್ದಾರೆ’

Webdunia
ಮಂಗಳವಾರ, 6 ಮಾರ್ಚ್ 2018 (08:48 IST)
ಬೆಂಗಳೂರು: ನಗರದ ಕೆಲವೆಡೆ ತರಾತುರಿಯಲ್ಲಿ ರಸ್ತೆ, ಮೇಲ್ಸೇತುವೆ ಉದ್ಘಾಟನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.

‘ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಸಿಎಂ ಸಿದ್ದರಾಮಯ್ಯ ಅಲ್ಲಲ್ಲಿ ರಿಬ್ಬನ್ ಕಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ’ ಎಂದು ಬಿಎಸ್ ವೈ ಟ್ವಿಟರ್ ಮೂಲಕ ವ್ಯಂಗ್ಯ ಮಾಡಿದ್ದಾರೆ.

ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹೆಣ್ಣೂರು ಮೇಲ್ಸೇತುವೆಗೆ ಕಾಮಗಾರಿ ಮುಗಿಯುವ ಮೊದಲೇ ಚಾಲನೆ ನೀಡಿದ್ದು, ಟೀಕೆಗೊಳಗಾಗಿತ್ತು. ಈ ಬಗ್ಗೆ ಸ್ಥಳೀಯರೇ ಆಕ್ಷೇಪ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆಯಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ನಂ 1 ಎಂದ ರಣದೀಪ್ ಸುರ್ಜೇವಾಲ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

ಜೀವನಾಂಶವಾಗಿ ಕೋಟಿ ಹಣ, ಕಾರು, ಮನೆ ಕೇಳಿದ ಪತ್ನಿ: ನೀವೇ ದುಡಿಯಕ್ಕಾಗಲ್ವಾ ಎಂದ ಕೋರ್ಟ್

ಮುಂದಿನ ಸುದ್ದಿ
Show comments