Webdunia - Bharat's app for daily news and videos

Install App

ಹೊರ ಹೋಗಿರುವ ಶಾಸಕರಿಗೆ ತಕ್ಷಣ ರೆಸಾರ್ಟ್ ಗೆ ಮರಳಲು ಸೂಚಿಸಿದ ಬಿಎಸ್ ವೈ

Webdunia
ಶನಿವಾರ, 20 ಜುಲೈ 2019 (10:15 IST)
ಬೆಂಗಳೂರು: ಸೋಮವಾರ ವಿಶ್ವಾಸ ಮತ ಹಿನ್ನಲೆಯಲ್ಲಿ ಎರಡು ದಿನ ತಮ್ಮ ಶಾಸಕರನ್ನು ಕಾಯುವ ಕೆಲಸ ಆಯಾ ರಾಜಕೀಯ ಪಕ್ಷಗಳಿಗೆ ಎದುರಾಗಿದೆ.


ಸೋಮವಾರ ಸರ್ಕಾರದ ವಿರುದ್ಧ ಮತ ಹಾಕಲು ಬಿಜೆಪಿ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲು ಬಿಜೆಪಿ ಈಗಾಗಲೇ ತನ್ನ ಶಾಸಕರನ್ನು ರೆಸಾರ್ಟ್ ನಲ್ಲಿರಿಸಿದೆ. ಇದೀಗ ಎರಡು ದಿನಗಳ ಬ್ರೇಕ್ ಇರುವುದರಿಂದ ಕೆಲವು ಶಾಸಕರು ಮನೆಗೆ ತೆರಳಿದ್ದಾರೆ.

ಆದರೆ ಈ ನಡುವೆ ಮೈತ್ರಿ ಪಕ್ಷಗಳನ್ನು ತಮ್ಮ ಶಾಸಕರನ್ನು ಸೆಳೆಯುವ ಅಪಾಯ ಇರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶಾಸಕರಿಗೆ ಕರೆ ಮಾಡಿ ತಕ್ಷಣವೇ ರೆಸಾರ್ಟ್ ಗೆ ಮರಳಲು ಸೂಚಿಸಿದ್ದಾರೆ. ಅಲ್ಲದೆ, ತಾವೂ ಇಂದು ಶಾಸಕರ ಜತೆ ರೆಸಾರ್ಟ್ ನಲ್ಲಿ ಕಳೆಯಲು ನಿರ್ಧರಿಸಿದ್ದಾರೆ. ಇದರ ಜತೆಗೆ ತಮ್ಮ ಶಾಸಕರ ಜತೆ ಸೋಮವಾರ ಸದನದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments