Webdunia - Bharat's app for daily news and videos

Install App

ಹೊರ ಹೋಗಿರುವ ಶಾಸಕರಿಗೆ ತಕ್ಷಣ ರೆಸಾರ್ಟ್ ಗೆ ಮರಳಲು ಸೂಚಿಸಿದ ಬಿಎಸ್ ವೈ

Webdunia
ಶನಿವಾರ, 20 ಜುಲೈ 2019 (10:15 IST)
ಬೆಂಗಳೂರು: ಸೋಮವಾರ ವಿಶ್ವಾಸ ಮತ ಹಿನ್ನಲೆಯಲ್ಲಿ ಎರಡು ದಿನ ತಮ್ಮ ಶಾಸಕರನ್ನು ಕಾಯುವ ಕೆಲಸ ಆಯಾ ರಾಜಕೀಯ ಪಕ್ಷಗಳಿಗೆ ಎದುರಾಗಿದೆ.


ಸೋಮವಾರ ಸರ್ಕಾರದ ವಿರುದ್ಧ ಮತ ಹಾಕಲು ಬಿಜೆಪಿ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲು ಬಿಜೆಪಿ ಈಗಾಗಲೇ ತನ್ನ ಶಾಸಕರನ್ನು ರೆಸಾರ್ಟ್ ನಲ್ಲಿರಿಸಿದೆ. ಇದೀಗ ಎರಡು ದಿನಗಳ ಬ್ರೇಕ್ ಇರುವುದರಿಂದ ಕೆಲವು ಶಾಸಕರು ಮನೆಗೆ ತೆರಳಿದ್ದಾರೆ.

ಆದರೆ ಈ ನಡುವೆ ಮೈತ್ರಿ ಪಕ್ಷಗಳನ್ನು ತಮ್ಮ ಶಾಸಕರನ್ನು ಸೆಳೆಯುವ ಅಪಾಯ ಇರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶಾಸಕರಿಗೆ ಕರೆ ಮಾಡಿ ತಕ್ಷಣವೇ ರೆಸಾರ್ಟ್ ಗೆ ಮರಳಲು ಸೂಚಿಸಿದ್ದಾರೆ. ಅಲ್ಲದೆ, ತಾವೂ ಇಂದು ಶಾಸಕರ ಜತೆ ರೆಸಾರ್ಟ್ ನಲ್ಲಿ ಕಳೆಯಲು ನಿರ್ಧರಿಸಿದ್ದಾರೆ. ಇದರ ಜತೆಗೆ ತಮ್ಮ ಶಾಸಕರ ಜತೆ ಸೋಮವಾರ ಸದನದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments