Webdunia - Bharat's app for daily news and videos

Install App

ಎಸಿಬಿ ವಿಚಾರಣೆಗೆ ಸಮಯ ಕೊಡಿ ಎಂದ ಯಡಿಯೂರಪ್ಪ

Webdunia
ಶನಿವಾರ, 19 ಆಗಸ್ಟ್ 2017 (11:08 IST)
ಬೆಂಗಳೂರು: ಶಿವರಾಮ ಕಾರಂತ ಬಡಾವಣೆ  ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸಿಬಿ ವಿಚಾರಣೆಗೆ ಹಾಜರಾಗಬೇಕಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗೈರು ಹಾಜರಾಗಿದ್ದಾರೆ.

 
ಇಂದು ಎಸಿಬಿ ಎದುರು ಹಾಜರಾಗುವಂತೆ ಬಿಎಸ್ ವೈಗೆ ಸಮನ್ಸ್ ನೀಡಲಾಗಿತ್ತು. ಆದರೆ ವಿಚಾರಣೆಗೆ ಖುದ್ದಾಗಿ ಹಾಜರಾಗದೇ ಬಿಎಸ್ ವೈ ಪರ ವಕೀಲರು ಹಾಜರಾಗಿದ್ದರು. ವಕೀಲರ ಮೂಲಕ ಬಿಎಸ್ ವೈ  ವಿಚಾರಣೆಗೆ ಕಾಲಾವಕಾಶ ಕೇಳಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಎಸಿಬಿ ಖುದ್ದು ಬಿಎಸ್ ವೈ ಹಾಜರಾತಿಗೆ ಆದೇಶಿಸಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ವೈ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ.. ನಗರ ಪ್ರದಕ್ಷಿಣೆ ಹೊರಟ ಸಚಿವರಿಗೆ ಜನರ ತರಾಟೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments