ಪ್ರಧಾನಿ ಮೋದಿಗೆ ಯಡಿಯೂರಪ್ಪ ಕೊಟ್ಟ ಗಿಫ್ಟ್ ಏನು ಗೊತ್ತಾ?

Webdunia
ಮಂಗಳವಾರ, 27 ಫೆಬ್ರವರಿ 2018 (17:13 IST)
ಹುಬ್ಬಳ್ಳಿ: ದಾವಣಗೆರೆಯಲ್ಲಿ ನಡೆದ ರೈತ ಸಮಾವೇಶಕ್ಕೆ ಬಂದ ಪ್ರಧಾನಿ ಮೋದಿಗೆ ಅದ್ಭುತ ಸ್ವಾಗತ ದೊರಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಜನ್ಮ ದಿನದಂದು ನಡೆದ ಸಮಾವೇಶದಲ್ಲಿ ಬಿಜೆಪಿ ಹೊಸ ಕಾರ್ಯಕ್ರಮಕ್ಕೆ ಚಾಲನೆ ನೀಡಿತು.
 

ಸಮಾವೇಶದಲ್ಲಿ ಮುಷ್ಠಿ ಅಕ್ಕಿ ಯೋಜನೆಗೆ ಚಾಲನೆ ನೀಡಲಾಯಿತು. ಈ ವೇಳೆ ಭಾಷಣ ಮಾಡಿದ ಪ್ರಧಾನಿ ಮೋದಿ ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ಧ ರಾಮಯ್ಯ ಎಂದರೆ ಸಿದ್ಧ ರೂಪಯಾ ಎಂದು ವ್ಯಂಗ್ಯ ಮಾಡಿದರು. ಆದರೆ ರೈತ ಸಮಾವೇಶದಲ್ಲಿ ಮಹದಾಯಿ ವಿವಾದದ ಬಗ್ಗೆ ಮೋದಿ ತುಟಿ ಬಿಚ್ಚಲಿಲ್ಲ.

ಸಚಿವ ಡಿಕೆಶಿ ಮೇಲೆ ನಡೆದ ಐಟಿ ದಾಳಿ ಬಗ್ಗೆಯೂ ಪರೋಕ್ಷವಾಗಿ ಮೋದಿ ಟಾಂಗ್ ಕೊಟ್ಟರು. ಈ ಸಂದರ್ಭದಲ್ಲಿ ಬಿಎಸ್ ವೈ, ಪ್ರಧಾನಿ ಮೋದಿಗೆ ನೇಗಿಲು ಉಡುಗೊರೆಯಾಗಿ ಕೊಟ್ಟರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments