Webdunia - Bharat's app for daily news and videos

Install App

ಮಧು ಬಂಗಾರಪ್ಪಗೆ ಯಡಿಯೂರಪ್ಪ ತಿರುಗೇಟು

Webdunia
ಶನಿವಾರ, 22 ಜುಲೈ 2017 (11:36 IST)
ಶಿವಮೊಗ್ಗ: ತಮ್ಮ ಬಗ್ಗೆ ಟೀಕಾ ಪ್ರಹಾರ ನಡೆಸಿದ್ದ ಜೆಡಿಎಸ್ ನಾಯಕ ಮಧು ಬಂಗಾರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ಮಧುಬಂಗಾರಪ್ಪ ಯಡಿಯೂರಪ್ಪನವರನ್ನು ಟೀಕಿಸಿದ್ದರು.


ನಿನ್ನೆ ಶಿವಮೊಗ್ಗದಲ್ಲಿ ಮಾತನಾಡಿದ್ದ  ಮಧು ಬಂಗಾರಪ್ಪ ಯಡಿಯೂರಪ್ಪ ‘ಕಚಡಾ ‘ ಮುಖ್ಯಮಂತ್ರಿಯಾಗಿದ್ದರು. ಅವರದ್ದು ರೈತ ವಿರೋಧ ಕೆಟ್ಟ ರಕ್ತ. ದ.ಕ. ಜಿಲ್ಲೆಯಲ್ಲಿ ಬೆಂಕಿ ಹಚ್ಚುವ ಮಾತನಾಡುವ ಮನಸ್ಥಿತಿಯವರು ಎಂದು ವಾಗ್ದಾಳಿ ನಡೆಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಮಧು ಬಂಗಾರಪ್ಪ ಹೇಳಿಕೆ ರಾಜಕೀಯ ಸೇಡಿನಿಂದ ಕೂಡಿದೆ. ನಾನು ಜನರ ಆಶೀರ್ವಾದದಿಂದಲೇ ಮುಖ್ಯಮಂತ್ರಿಯಾಗಿದ್ದೆ. ಅಭಿವೃದ್ಧಿಯಲ್ಲಿ ಶಿವಮೊಗ್ಗ ಮೊದಲ ಸ್ಥಾನದಲ್ಲಿದೆ. ಅವರು ಮಾತನಾಡಿದ ರೀತಿ ಅವರ ಯೋಗ್ಯತೆ ತಿಳಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ..  ಮತ್ತೆ ನಾಡಧ್ವಜ ವಿವಾದ ಕೆಣಕಿದ ಸಚಿವ ಯುಟಿ ಖಾದರ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments