Webdunia - Bharat's app for daily news and videos

Install App

ಶಾಸಕರಿಗೆ ಹಣದ ಅಮಿಷವೊಡ್ಡಿಲ್ಲ ಎಂದ ಬಿಎಸ್ ವೈ

Webdunia
ಮಂಗಳವಾರ, 12 ಜೂನ್ 2018 (09:37 IST)
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಸೂಕ್ತ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರಿಗೆ ಹಣದ ಅಮಿಷವೊಡ್ಡಿ ಬಿಜೆಪಿಗೆ ಸೆಳೆಯುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪವನ್ನು ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ.

ಬಿಎಸ್ ವೈ ನಮ್ಮ ಶಾಸಕರಿಗೆ 50, 100 ಕೋಟಿ ರೂ. ಕೊಡುತ್ತೇನೆ, ನಮ್ಮ ಜತೆ ಬನ್ನಿ ಎನ್ನುತ್ತಿದ್ದಾರೆ. ಇನ್ನೊಂದೆಡೆ ಪ್ರಧಾನಿ ಮೋದಿ ಕಪ್ಪು ಹಣ ಬ್ಯಾನ್ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಎಸ್ ವೈ ನಾವು ಯಾರಿಗೂ ಹಣದ ಅಮಿಷವೊಡ್ಡಿಲ್ಲ. ನೀವು ಮತ್ತು ನಿಮ್ಮ ಪಕ್ಷ ಹೀನಾಯವಾಗಿ ಸೋತಿದ್ದರೂ ನಿಮ್ಮ ದುರಹಂಕಾರ ಕಡಿಮೆಯಾಗಿಲ್ಲ ಏಕೆ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಪ್ರಧಾನಿ ಮೋದಿ ನನ್ನ ಚಿಕ್ಕಮ್ಮನ ಮಗನೇ: ಪಾಕ್‌ ಸಂಸದ ವ್ಯಂಗ್ಯದ ಮಾತು ಹೇಳಿದ್ದೇಕೆ

ಯೋಗದಿಂದಲೇ 128 ವರ್ಷ ಬದುಕಿದ್ದ ಪದ್ಮಶ್ರೀ ಪುರಸ್ಕೃತ ಗುರು ಸ್ವಾಮಿ ಶಿವಾನಂದ ಬಾಬಾ ಇನ್ನಿಲ್ಲ

Karanatakaa Today Weather: ರಾಜ್ಯದ ಇಂದಿನ ಹವಾಮಾನದಲ್ಲಿ ನಿರೀಕ್ಷೆಗೂ ಮೀರಿದ ಬದಲಾವಣೆ

10ನೇ ದಿನವೂ ಪಾಕ್‌ನಿಂದ ಕದನವಿರಾಮ ಉಲ್ಲಂಘನೆ: ಭಾರತ ಸೇನೆಯ ದಿಟ್ಟ ಉತ್ತರ

Suhas Shetty Case: ಮಾಧ್ಯಮಗಳಲ್ಲಿ ಫೋಸ್ಟ್ ಹಂಚಿದವರಿಗೆ ನಡುಕ ಶುರು, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments