Webdunia - Bharat's app for daily news and videos

Install App

ದಲಿತ ಕುಟುಂಬದವರನ್ನು ಮನೆಗೆ ಕರೆಸಿ ಬಿಎಸ್ ವೈ ಸತ್ಕಾರ

Webdunia
ಸೋಮವಾರ, 28 ಆಗಸ್ಟ್ 2017 (11:04 IST)
ಬೆಂಗಳೂರು: ಚುನಾವಣೆ ಹತ್ತಿರಬರುತ್ತಿದ್ದಂತೆ ಬಿಜೆಪಿ ದಲಿತರ ಓಲೈಕೆಗೆ ಮುಂದಾಗಿದೆ. ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಇಂದು ದಲಿತ ಕುಟುಂಬದವರಿಗೆ ಸತ್ಕಾರ ನಡೆಯಲಿದೆ.

 
ಹಿಂದೆ ಬಿಎಸ್ ವೈ ತಮ್ಮ ಆಪ್ತರೊಂದಿಗೆ ಕೆಲವು ದಲಿತ ಕುಟುಂಬದವರ ಮನೆಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದ್ದರಲ್ಲದೆ, ಅವರ ಜತೆ ಕೂತು ಉಪಾಹಾರ ಸೇವಿಸಿದ್ದರು. ಇದೀಗ ಅದೇ ದಲಿತ ಕುಟುಂಬದವರನ್ನು ತಮ್ಮ ಮನೆಗೆ ಆಹ್ವಾನಿಸಿ ಸತ್ಕರಿಸುತ್ತಿದ್ದಾರೆ.

ಹೋಳಿಗೆ, ಎರಡು ಬಗೆ ಪಲ್ಯ, ಸಾಂಬಾರ್, ರಸಂ ಎಂದು ಭರ್ಜರಿ ಅಡುಗೆಯೇ ಬಿಎಸ್ ವೈ ಮನೆಯಲ್ಲಿ ಸಿದ್ಧವಾಗುತ್ತಿದೆ. ಸ್ವತಃ ಬಿಎಸ್ ವೈ ಕುಟುಂಬದವರೇ ಈ ಅಡುಗೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.  33 ದಲಿತ ಕುಟುಂಬಗಳ ಜತೆ ಬಿಎಸ್ ವೈ ಭೋಜನ ಸವಿಯಲಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಬಿಎಸ್ ವೈ ಮನೆಗೆ ಇಂದು ದಲಿತ ಕುಟುಂಬದವರು ಬರಲಿದ್ದಾರೆ. ಇವರಿಗೆ ಬಿಎಸ್ ವೈ ವಿಶೇಷ ಆತಿಥ್ಯ ನೀಡುತ್ತಿದ್ದಾರೆ.

ಇದನ್ನೂ ಓದಿ.. ಉಪೇಂದ್ರ ಮಗಳೂ ಬಣ್ಣ ಹಚ್ಚಲಿದ್ದಾಳೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments