ಪ್ರಧಾನಿ ಮೋದಿ ಬಂದರೂ ಬಿಎಸ್ ಯಡಿಯೂರಪ್ಪ ಬರಲಿಲ್ಲ!

Webdunia
ಸೋಮವಾರ, 19 ಫೆಬ್ರವರಿ 2018 (10:12 IST)
ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ನಿನ್ನೆಯೇ ಆಗಮಿಸಿರುವ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಸ್ವತಃ ಸಿಎಂ ಸಿದ್ದರಾಮಯ್ಯ, ಬಿಜೆಪಿ ಘಟಾನುಘಟಿ ನಾಯಕರು ತೆರಳಿರದೂ ರಾಜ್ಯಾಧ್ಯಕ್ಷ ಬಿಎಸ್ ವೈ ತೆರಳಿಲ್ಲ!
 

ಶಿವಮೊಗ್ಗದಲ್ಲಿ ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿರುವ ಬಿಎಸ್ ವೈ ತವರಿಗೆ ಆಗಮಿಸಿದ ಪ್ರಧಾನಿ ಮೋದಿಯನ್ನು ಭೇಟಿಯಾಗಿಲ್ಲ.

ನಿನ್ನೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲಾ, ಕೇಂದ್ರ ಸಚಿವ ಅನಂತ ಕುಮಾರ್, ಡಿಜಿಪಿ ನೀಲಮಣಿ ರಾಜು, ಸಂಸದ ಪ್ರತಾಪ್ ಸಿಂಹ ಮತ್ತಿತರರು ಸ್ವಾಗತ ಕೋರಿದರು. ಪ್ರಧಾನಿ ಮೈಸೂರಿನ ಪಂಚತಾರಾ ಹೋಟೆಲ್ ಒಂದರಲ್ಲಿ ಬಿಗಿ ಭದ್ರತೆಯ ನಡುವೆ ವಾಸ್ತವ್ಯ ಹೂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments