ಒಳ್ಳೆ ಕೆಲಸ ಮಾಡಿದ್ರೆ ಗಲಾಟೆ ಮಾಡಲ್ಲ ಎಂದ್ರು ಯಡಿಯೂರಪ್ಪ

Webdunia
ಸೋಮವಾರ, 2 ಜುಲೈ 2018 (11:26 IST)
ಬೆಂಗಳೂರು: ಇಂದು ರಾಜ್ಯ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಸಮ್ಮಿಶ್ರ ಸರ್ಕಾರ ಹೊಸ ಬಜೆಟ್ ಮಂಡಿಸಲಿದೆ.
 

ಅಧಿವೇಶನ ಎಂದ ಮೇಲೆ ಪ್ರತಿಪಕ್ಷಗಳು ಒಂದಲ್ಲಾ ಒಂದು ಕಾರಣಕ್ಕೆ ತಗಾದೆ ತೆಗೆಯುವುದು ಸಾಮಾನ್ಯ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಸರ್ಕಾರ ಒಳ್ಳೆ ಕೆಲಸ ಮಾಡಿದ್ರೆ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ. ನೋಡೋಣ, ಬಜೆಟ್ ನಲ್ಲಿ ಏನು ಹೇಳುತ್ತಾರೆಂದು. ಬಜೆಟ್ ನಲ್ಲಿ ಸಾಲಮನ್ನಾ ಘೋಷಣೆ ಮಾಡುತ್ತಾರಾ ಎಂದು ನೋಡೋಣ’ ಎಂದು ಯಡಿಯೂರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments