Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಹೇಳಿಕೆಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ

Webdunia
ಶನಿವಾರ, 20 ಅಕ್ಟೋಬರ್ 2018 (09:55 IST)
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಮಾಡಲು ಹೊರಟೇ ತಮ್ಮ ಹಿಂದಿನ ಸರ್ಕಾರ ತಪ್ಪು ಮಾಡಿತು ಎಂದು ಸಚಿವ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗೆ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ.

‘ಬೀದರ್ ನ ಐದು ಶಾಸಕರಲ್ಲಿ ನಾಲ್ವರೂ ಕಾಂಗ್ರೆಸ್ ನವರೇ. ಹೀಗಾಗಿ ಈ ಕಾರಣಕ್ಕೆ ಇಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿತು ಎಂದರೆ ಒಪ್ಪುವ ಮಾತಲ್ಲ. ಕಾಂಗ್ರೆಸ್ ಸೋಲಿಗೆ ಬೇರೆಯದೇ ಕಾರಣಗಳಿವೆ. ಡಿಕೆಶಿ ಹೇಳಿಕೆಯೇ ವಿಚಿತ್ರವಾಗಿದೆ’ ಎಂದು ಯಡಿಯೂರಪ್ಪ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನೊಂದೆಡೆ ಪ್ರತ್ಯೇಕ ಧರ್ಮ ಹೋರಾಟದ ಮುಂಚೂಣಿ ವಹಿಸಿದ್ದ ಶಾಸಕ ಎಂಬಿ ಪಾಟೀಲ್ ಡಿಕೆಶಿ ಎಲ್ಲಾ ವಿಚಾರದಲ್ಲೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅವರು ರಾಹುಲ್ ಗಾಂಧಿಗಿಂತ ದೊಡ್ಡವರಲ್ಲ. ಈ ಬಗ್ಗೆ ಹೈಕಮಾಂಡ್ ಗೆ ವರದಿ ನೀಡುವೆ ಎಂದು ಕಿಡಿ ಕಾರಿದ್ದಾರೆ. ಅಂತೂ ಸುಖಾಸುಮ್ಮನೇ ಡಿಕೆಶಿ ವಿವಾದವೊಂದನ್ನು ಮೈಮೇಲೆಳೆದುಕೊಂಡಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವ್ಯಕ್ತಿಯ ಮೂತ್ರಕೋಶದಲ್ಲಿದ್ದ ಕಲ್ಲಿನ ಗಾತ್ರ ನೋಡಿ ವೈದ್ಯರೇ ಶಾಕ್: ಹೀಗೂ ಇರುತ್ತಾ ಎಂದು ಬೆರಗಾಗುತ್ತೀರಿ Video

ಪಿಎಂ ಕೇರ್ ಫಂಡ್ ಶಾಲೆಗಳಿಗೆ ಬಳಸಿ ಎಂದ ಅಭಿಜಿತ್ ದಿಪ್ಕೆ: ನಿಮ್ಮ ಹುಡುಗನಿಗೆ ಸ್ವಲ್ಪ ಬುದ್ಧಿ ಹೇಳಿ ಎಂದು ಕೇಜ್ರಿವಾಲ್ ಗೆ ಹೇಳಿದ ಬಿಜೆಪಿ

ಸುರಕ್ಷತೆಗಾಗಿ ಸೇನೆ ರಸ್ತೆ ಬಂದ್ ಮಾಡಿದ್ರೆ ನಾನು ಜೆನ್ ಜಿ, ಇದನ್ನೆಲ್ಲಾ ಸಹಿಸಲ್ಲ ಎಂದು ರದ್ದಾಂತ ಮಾಡಿದ ಯುವತಿ video

ರೈಲಿನಲ್ಲಿ ಪ್ರಯಾಣ ಮಾಡುವಾಗ ಮಕ್ಕಳ ಕೈಗೆ ಮೊಬೈಲ್ ಕೊಡುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಸರ್ಕಾರದ ಹಣ ಪಡೆಯಲು ಸಹಾಯ ಮಾಡಿದ್ದಕ್ಕೆ ಮಹಿಳೆಯ ಸಂತಸ ನೋಡಿ… ಸೈಬರ್ ಕೆಫೆಗೆ ಸ್ವೀಟ್ ಬಾಕ್ಸ್ ಗಿಫ್ಟ್ Video

ಮುಂದಿನ ಸುದ್ದಿ
Show comments