Webdunia - Bharat's app for daily news and videos

Install App

‘ಹನುಮ ಜಯಂತಿ ಆಚರಿಸಲು ಯಾರಪ್ಪನ ಅಪ್ಪಣೆ ಬೇಕು?’

Webdunia
ಸೋಮವಾರ, 4 ಡಿಸೆಂಬರ್ 2017 (10:48 IST)
ಬೆಂಗಳೂರು: ಹನುಮ ಜಯಂತಿ  ಆಚರಣೆ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಿಎಂ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 

‘ಹನುಮ ಜಯಂತಿ ಆಚರಣೆ ಮಾಡಲು ನಮಗೆ ನಿಮ್ಮ ಅಪ್ಪಣೆ ಬೇಕೆ? ಅವರವರ ಧರ್ಮಕ್ಕೆ ಸಂಬಂಧಿಸಿದ ಜಯಂತಿಗಳನ್ನು ಆಚರಿಸಲು ಯಾರಪ್ಪನ ಅಪ್ಪಣೆ ಬೇಕು?’ ಎಂದು ಯಡಿಯೂರಪ್ಪ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಕಾನೂನು ಸುವ್ಯವಸ್ಥೆಗೆ ಭಂಗವಾದರೆ ಬಂಧಿಸಬೇಕು. ಆದರೆ ಅಲ್ಲಿ ಯಾವುದೇ ರೀತಿಯ ಗಲಾಟೆ ನಡೆದಿರಲಿಲ್ಲ. ಕಾನೂನಿಗೆ ಅಡ್ಡಿಯಾಗುವಂತೆ ಯಾರೂ ನಡೆದುಕೊಂಡಿರಲಿಲ್ಲ. ಹಾಗಿರುವಾಗ ಪ್ರತಾಪ್ ಸಿಂಹರನ್ನು ಬಂಧಿಸಿದ್ದರ ಹಿಂದಿನ ಉದ್ದೇಶವಾದರೂ ಏನು’ ಎಂದು ಯಡಿಯೂರಪ್ಪ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments