Webdunia - Bharat's app for daily news and videos

Install App

‘ಸಿದ್ದರಾಮಯ್ಯ ಒಬ್ಬ ತಲೆತಿರುಕ ಸಿಎಂ’

Webdunia
ಮಂಗಳವಾರ, 12 ಡಿಸೆಂಬರ್ 2017 (11:27 IST)
ಬೆಂಗಳೂರು: ರಾಜ್ಯದಲ್ಲಿ ಹಿಂದೂಗಳ ಕೊಲೆಯಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ತಲೆನೇ ಕೆಡಿಸಿಕೊಳ್ಳುತ್ತಿಲ್ಲ. ಅವರೊಬ್ಬರ ತಲೆತಿರುಕ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 

ಉತ್ತರ ಕನ್ನಡದಲ್ಲಿ ಪರೇಶ್ ಸಾವಿನ ಪ್ರಕರಣ ಹಿನ್ನಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಪರೇಶ್ ಸಾವಿನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು.

ಪರೇಶ್ ಸಾವಿನ ಪ್ರಕರಣವನ್ನು ಕೇಂದ್ರ ಸಚಿವರ ಗಮನಕ್ಕೆ ತರುತ್ತೇವೆ. ಈ ಬಗ್ಗೆ ಪಾರ್ಲಿಮೆಂಟ್ ನಲ್ಲೂ ಪ್ರಸ್ತಾಪಿಸುತ್ತೇವೆ ಎಂದು ಯಡಿಯೂರಪ್ಪ ಗುಡುಗಿದ್ದಾರೆ. ಸಿಎಂ ಸಿದ್ದರಾಮಯ್ಯ ಹಿಂದೂಗಳ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೇ ಗೊತ್ತಿಲ್ಲ. ಹೊನ್ನಾವರದಲ್ಲಿ ಪರೇಶ್ ಕೊಲೆಯಾದಾಗ ಸಿಎಂ ಅದೇ ಕ್ಷೇತ್ರದಲ್ಲಿದ್ದರು. ಅವರದ್ದು ಸಾಧನಾ ಯಾತ್ರೆಯಲ್ಲ, ಸುಳ್ಳಿನ ಯಾತ್ರೆ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments