Webdunia - Bharat's app for daily news and videos

Install App

‘ಸಿದ್ದರಾಮಯ್ಯ ಒಬ್ಬ ತಲೆತಿರುಕ ಸಿಎಂ’

Webdunia
ಮಂಗಳವಾರ, 12 ಡಿಸೆಂಬರ್ 2017 (11:27 IST)
ಬೆಂಗಳೂರು: ರಾಜ್ಯದಲ್ಲಿ ಹಿಂದೂಗಳ ಕೊಲೆಯಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ತಲೆನೇ ಕೆಡಿಸಿಕೊಳ್ಳುತ್ತಿಲ್ಲ. ಅವರೊಬ್ಬರ ತಲೆತಿರುಕ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 

ಉತ್ತರ ಕನ್ನಡದಲ್ಲಿ ಪರೇಶ್ ಸಾವಿನ ಪ್ರಕರಣ ಹಿನ್ನಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಪರೇಶ್ ಸಾವಿನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು.

ಪರೇಶ್ ಸಾವಿನ ಪ್ರಕರಣವನ್ನು ಕೇಂದ್ರ ಸಚಿವರ ಗಮನಕ್ಕೆ ತರುತ್ತೇವೆ. ಈ ಬಗ್ಗೆ ಪಾರ್ಲಿಮೆಂಟ್ ನಲ್ಲೂ ಪ್ರಸ್ತಾಪಿಸುತ್ತೇವೆ ಎಂದು ಯಡಿಯೂರಪ್ಪ ಗುಡುಗಿದ್ದಾರೆ. ಸಿಎಂ ಸಿದ್ದರಾಮಯ್ಯ ಹಿಂದೂಗಳ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೇ ಗೊತ್ತಿಲ್ಲ. ಹೊನ್ನಾವರದಲ್ಲಿ ಪರೇಶ್ ಕೊಲೆಯಾದಾಗ ಸಿಎಂ ಅದೇ ಕ್ಷೇತ್ರದಲ್ಲಿದ್ದರು. ಅವರದ್ದು ಸಾಧನಾ ಯಾತ್ರೆಯಲ್ಲ, ಸುಳ್ಳಿನ ಯಾತ್ರೆ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments