Webdunia - Bharat's app for daily news and videos

Install App

‘ಕಾಂಗ್ರೆಸ್ ನವರು ಹೇಳಿದ್ದಕ್ಕೇ ಗೋವಾ ಸಿಎಂ ಜತೆ ಮಾತುಕತೆ ನಡೆಸಿದ್ದೆ’

Webdunia
ಶನಿವಾರ, 23 ಡಿಸೆಂಬರ್ 2017 (11:17 IST)
ಬೆಂಗಳೂರು: ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸಿಎಂ ಮನೋಹರ್ ಪರಿಕ್ಕರ್ ಜತೆ ಮಾತುಕತೆ ಫಲಪ್ರದವಾದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ.
 

ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಯಾಕೆ ಈ ವಿವಾದ ಬಗೆಹರಿಸುವ ಯತ್ನ ನಡೆಸಿಲ್ಲ ಎಂದು ಬಿಎಸ್ ವೈ ಪ್ರಶ್ನಿಸಿದ್ದಾರೆ. ಈಗ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದಕ್ಕದೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರ ಮೇಲೆ ಬಿಸ್ ವೈ ಕಿಡಿಕಾರಿದ್ದಾರೆ.  ಕಾಂಗ್ರೆಸ್ ನವರು ಹೇಳಿದ್ದಕ್ಕೇ ಗೋವಾ ಸಿಎಂ ಜತೆ ಮಾತುಕತೆ ನಡೆಸಿದ್ದೆ ಎಂದೂ ಅವರು ಹೇಳಿದ್ದಾರೆ.

ಮಹದಾಯಿ ಜಲ ವಿವಾದ ವಿಚಾರದಲ್ಲಿ ಗೋವಾ ಕಾಂಗ್ರೆಸಿಗರ ವಿರೋಧವಿದೆ. ಹೀಗಾಗಿ ಗೋವಾ ಕಾಂಗ್ರೆಸ್ ನಾಯಕರ ಜತೆ ಇಲ್ಲಿನ ನಾಯಕರು ಮಾತುಕತೆ ನಡೆಸಲಿ. ಕಾಂಗ್ರೆಸ್ ನಾಯಕರ ವಿರೋಧಕ್ಕೆ ಕಾಂಗ್ರೆಸ್ ಹೈಕಮಾಂಡ್ ಕುಮ್ಮಕ್ಕು ಇದೆ ಎಂದೂ ಬಿಎಸ್ ವೈ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments