Webdunia - Bharat's app for daily news and videos

Install App

ರಾಹುಲ್ ಗಾಂಧಿ ವಿರುದ್ಧ ಬಿಎಸ್ ಯಡಿಯೂರಪ್ಪ ಕಿಡಿ

Webdunia
ಗುರುವಾರ, 9 ಆಗಸ್ಟ್ 2018 (10:36 IST)
ಬೆಂಗಳೂರು: ರಾಜ್ಯ ಪ್ರವಾಸ ಮಾಡಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಕಿಡಿ ಕಾರಿದ್ದಾರೆ.
 

ರಾಹುಲ್ ಗಾಂಧಿಗೂ ನಮ್ಮ ರಾಜ್ಯ ಪ್ರವಾಸಕ್ಕೂ ನಮಗೂ ಸಂಬಂಧವಿಲ್ಲ. ಅಷ್ಟಕ್ಕೂ ರಾಹುಲ್ ಗಾಂಧಿ ಮೊದಲು ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ತಿಳಿದುಕೊಳ್ಳಲಿ. ಕರ್ನಾಟಕ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ತಿಳಿದುಕೊಳ್ಳಲಿ ಎಂದು ಬಿಎಸ್ ವೈ ಕಿಡಿ ಕಾರಿದ್ದಾರೆ.

ಸಾಲಮನ್ನಾ ಮಾಡ್ತೀವಿ ಎಂದು ಈ ಮೈತ್ರಿ ಸರ್ಕಾರದವರು ಬಂದ ದಿನದಿಂದಲೂ ಹೇಳುತ್ತಲೇ ಬಂದಿದ್ದಾರೆ. ಸಾಲಮನ್ನಾ ಎಲ್ಲಿ ಆಗಿದೆ ರೀ? ಎಂದು ಬಿಎಸ್ ವೈ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments