Webdunia - Bharat's app for daily news and videos

Install App

ಶ್ರೀರಾಮುಲು ವಿರುದ್ಧ 420 ಪ್ರಯೋಗಿಸಿದ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿಎಸ್ ವೈ

Webdunia
ಬುಧವಾರ, 24 ಅಕ್ಟೋಬರ್ 2018 (10:32 IST)
ಬೆಂಗಳೂರು: ಬಳ್ಳಾರಿ ಲೋಕಸಭೆ ಉಪಚುನಾವಣೆಯ ವಾಕ್ಸಮರ ಜೋರಾಗಿದ್ದು, ಶ್ರೀರಾಮುಲು ವಿರುದ್ಧ 420 ಪದ ಪ್ರಯೋಗ ನಡೆಸಿದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಪ್ರಚಾರ ಭರಾಟೆಯಲ್ಲಿ ಸಿದ್ದರಾಮಯ್ಯ ಈ ರೀತಿ ಮಾತನಾಡಿದ್ದಾರೆ. ಶ್ರೀರಾಮುಲು ಮೇಲೆ ಈ ರೀತಿ ಮಾತನಾಡುವ ಮೂಲಕ ವಾಲ್ಮೀಕಿ ಸಮುದಾಯವನ್ನು ಅವಮಾನಿಸಿದ್ದಾರೆ. ಕೂಡಲೇ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ಬಿಎಸ್ ವೈ ಆಗ್ರಹಿಸಿದ್ದಾರೆ.

ಇನ್ನು ಸಿಎಂ ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ ಬಿಎಸ್ ವೈ ಮೊದಲು ನಿಮ್ಮ ಅಭ್ಯರ್ಥಿ ಯಾರು ಎಂದು ಮೊದಲು ಹೇಳಿ. ಒಬ್ಬರು ರಾಹುಲ್ ಗಾಂಧಿ ಅಂತಾರೆ, ಇನ್ನೊಬ್ಬರು ಚಿದಂಬರಂ ಅಂತಾರೆ. ಆದರೆ ಎಲ್ಲಾ ಸಮೀಕ್ಷೆಗಳಲ್ಲಿ ಮೋದಿಯೇ ಪ್ರಧಾನಿ ಅಂತ ವರದಿ ಬಂದಿದೆ. ಹೀಗಾಗಿ ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಮೊದಲು ಸ್ಪಷ್ಟನೆ ನೀಡಲಿ ಎಂದು ಬಿಎಸ್ ವೈ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments