Webdunia - Bharat's app for daily news and videos

Install App

‘ಸದನಕ್ಕೆ ಸಚಿವರು ಗೈರಾಗಿರುವುದು ನೋಡಿದರೇ ಗೊತ್ತಾಗುತ್ತದೆ ಸರ್ಕಾರದ ಹಣೆಬರಹ’

Webdunia
ಮಂಗಳವಾರ, 14 ನವೆಂಬರ್ 2017 (10:19 IST)
ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನಕ್ಕೆ ಸಚಿವರು ಮತ್ತು ಶಾಸಕರು ಗೈರಾಗಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಟೀಕಿಸಿದ್ದಾರೆ.

 
ಅಧಿವೇಶನಕ್ಕೆ ಸಚಿವರು ಗೈರಾಗಿರುವದನ್ನು ನೋಡಿದರೇ ಗೊತ್ತಾಗತ್ತದೆ, ರಾಜ್ಯ ಸರ್ಕಾರಕ್ಕೆ ಜನರ ಪರ ಎಷ್ಟು ಕಾಳಜಿ ಇದೆ ಎಂದು ಎಂದು ಯಡಿಯೂರಪ್ಪ ಲೇವಡಿ ಮಾಡಿದ್ದಾರೆ. ಮುರುಡೇಶ್ವರಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದೇ ವೇಳೆ ಖಾಸಗಿ ವೈದ್ಯರ ಜತೆ ಕೂತು ಚರ್ಚಿಸಿ ಪ್ರತಿಭಟನೆ ಕೈಬಿಡಲು ಮನ ಒಲಿಸುವ ಬದಲು ಸಿಎಂ ಸಿದ್ದರಾಮಯ್ಯ ವೈದ್ಯರ ಜತೆ ಕಣ್ಣಾ ಮುಚ್ಚಾಲೆ ಆಡುತ್ತಿದ್ದಾರೆ ಎಂದೂ ಯಡಿಯೂರಪ್ಪ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ದ್ವೇಷ ರಾಜಕಾರಣ: ಸಿ.ಕೆ.ರಾಮಮೂರ್ತಿ

10 ವರ್ಷದಿಂದ ವಾದ್ರಾರನ್ನು ಕೇಂದ್ರದ ಬಿಜೆಪಿ ಟಾರ್ಗೇಟ್ ಮಾಡಿದೆ: ರಾಹುಲ್ ಗಾಂಧಿ ಆಕ್ರೋಶ

ಸಿದ್ದರಾಮಯ್ಯಗೆ ಅಹಿಂದ ನೆನಪಾಗುವುದೇ ಸಿಎಂ ಕುರ್ಚಿಗೆ ಕಂಟಕ ಬಂದಾಗಲೆಲ್ಲ: ಬಿವೈ ವಿಜಯೇಂದ್ರ

ಕಾಲ್ತುಳಿತವಾಗುವಾಗ ಮಸಾಲೆ ದೋಸೆ ತಿಂತಿದ್ದ ಸಿಎಂ: ಡಾ ಸಿಎನ್ ಅಶ್ವತ್ಥನಾರಾಯಣ್

ಬಹುಕೋಟಿ ಮದ್ಯ ಹಗರಣ: ಮಾಜಿ ಸಿಎಂ ಭೂಪೇಶ್ ಬಾಘೇಲ್ ಪುತ್ರ ಅರೆಸ್ಟ್‌

ಮುಂದಿನ ಸುದ್ದಿ
Show comments