Select Your Language

Notifications

webdunia
webdunia
webdunia
webdunia

ಚುನಾವಣೆಗಾಗಿ ಹೊಸ ಮನೆ ಮಾಡಿಕೊಂಡ ಬಿಎಸ್ ವೈ ಪುತ್ರ!

ಚುನಾವಣೆಗಾಗಿ ಹೊಸ ಮನೆ ಮಾಡಿಕೊಂಡ ಬಿಎಸ್ ವೈ ಪುತ್ರ!
ಬೆಂಗಳೂರು , ಶುಕ್ರವಾರ, 13 ಏಪ್ರಿಲ್ 2018 (10:56 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವಿರುದ್ಧ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಇಲ್ಲಿ ಹೊಸ ಮನೆ ಮಾಡಿಕೊಂಡಿದ್ದಾರೆ.

ಚುನಾವಣೆ ಓಡಾಟಕ್ಕಾಗಿ ಇಲ್ಲಿ ಹೊಸ ಮನೆ ಬಾಡಿಗೆಗೆ ಪಡೆದಿರುವ ವಿಜಯೇಂದ್ರ ಇಂದು ಗೃಹ ಪ್ರವೇಶ ಮಾಡಿದ್ದಾರೆ. ಪತ್ನಿ ಪ್ರೇಮ ಸಮೇತರಾಗಿ ಪೂಜೆ, ಹವನ ನೆರವೇರಿಸಿ ಹೊಸ ಮನೆ ಪ್ರವೇಶಿಸಿದ್ದಾರೆ.

ಈ ಸಂದರ್ಭದಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರೂ ಭಾಗವಹಿಸಿದ್ದಾರೆ. ಚುನಾವಣೆ ಓಡಾಟಕ್ಕೆ ಅನುಕೂಲವಾಗಲೆಂಬ ದೃಷ್ಟಿಯಿಂದ ವಿಜಯೇಂದ್ರ ಹೊಸ ಮನೆಯನ್ನು ಬಾಡಿಗೆಗೆ ಪಡೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು – ಹೆಚ್.ಡಿ.ಕುಮಾರಸ್ವಾಮಿ ಭರವಸೆ