Select Your Language

Notifications

webdunia
webdunia
webdunia
webdunia

ಪ್ರತಾಪ್ ಸಿಂಹಗೆ ಬಿಎಸ್ ವೈ ತಪರಾಕಿ

ಪ್ರತಾಪ್ ಸಿಂಹಗೆ ಬಿಎಸ್ ವೈ ತಪರಾಕಿ
ಬೆಂಗಳೂರು , ಬುಧವಾರ, 13 ಸೆಪ್ಟಂಬರ್ 2017 (09:24 IST)
ಬೆಂಗಳೂರು: ಮೈಸೂರು ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರೂ ಆಗಿರುವ ಪ್ರತಾಪ್ ಸಿಂಹಗೆ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.

 
ಇದಕ್ಕೆ ಕಾರಣ ಪ್ರತಾಪ್ ಸಿಂಹ ಅರಮನೆ ಮೈದಾನದಲ್ಲಿ ನಡೆದ ಚುನಾವಣಾ ಉಸ್ತುವಾರಿಗಳ ಕರ್ನಾಟಕ ದಕ್ಷಿಣ ಭಾಗದ ಕಾರ್ಯಗಾರ ಉದ್ಘಾಟನಾ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದು.

ಕಾರ್ಯಕ್ರಮ ಮುಗಿಯುವ ಹಂತಕ್ಕೆ ಆಗಮಿಸಿದ ಸಿಂಹರನ್ನು ನೋಡಿ ಯಡಿಯೂರಪ್ಪ ‘ತೂಕಡಿಸಿ ಬರುತ್ತಿರುವ ಎಂಪಿ ಮುಂದೆ ಬರಬೇಕು’ ಎಂದು ಟಾಂಗ್ ಕೊಟ್ಟಿದ್ದಾರೆ. ಆದರೆ ಪ್ರತಾಪ್ ಸಿಂಹ ಇದಕ್ಕೆ ಏನೊಂದೂ ಪ್ರತಿಕ್ರಿಯಿಸಲಿಲ್ಲ.

ಇದನ್ನೂ ಓದಿ.. ಕಾರು ಅಪಘಾತದಲ್ಲಿ ಸುರೇಶ್ ರೈನಾ ಜಸ್ಟ್ ಮಿಸ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಕಾಲೆಳೆಯುವವರ ಮುಂದೆ ಜಾರಿಬಿದ್ದ ರಾಹುಲ್ ಗಾಂಧಿ