Webdunia - Bharat's app for daily news and videos

Install App

ಪ್ರತಾಪ್ ಸಿಂಹಗೆ ಬಿಎಸ್ ವೈ ತಪರಾಕಿ

Webdunia
ಬುಧವಾರ, 13 ಸೆಪ್ಟಂಬರ್ 2017 (09:24 IST)
ಬೆಂಗಳೂರು: ಮೈಸೂರು ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರೂ ಆಗಿರುವ ಪ್ರತಾಪ್ ಸಿಂಹಗೆ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.

 
ಇದಕ್ಕೆ ಕಾರಣ ಪ್ರತಾಪ್ ಸಿಂಹ ಅರಮನೆ ಮೈದಾನದಲ್ಲಿ ನಡೆದ ಚುನಾವಣಾ ಉಸ್ತುವಾರಿಗಳ ಕರ್ನಾಟಕ ದಕ್ಷಿಣ ಭಾಗದ ಕಾರ್ಯಗಾರ ಉದ್ಘಾಟನಾ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದು.

ಕಾರ್ಯಕ್ರಮ ಮುಗಿಯುವ ಹಂತಕ್ಕೆ ಆಗಮಿಸಿದ ಸಿಂಹರನ್ನು ನೋಡಿ ಯಡಿಯೂರಪ್ಪ ‘ತೂಕಡಿಸಿ ಬರುತ್ತಿರುವ ಎಂಪಿ ಮುಂದೆ ಬರಬೇಕು’ ಎಂದು ಟಾಂಗ್ ಕೊಟ್ಟಿದ್ದಾರೆ. ಆದರೆ ಪ್ರತಾಪ್ ಸಿಂಹ ಇದಕ್ಕೆ ಏನೊಂದೂ ಪ್ರತಿಕ್ರಿಯಿಸಲಿಲ್ಲ.

ಇದನ್ನೂ ಓದಿ.. ಕಾರು ಅಪಘಾತದಲ್ಲಿ ಸುರೇಶ್ ರೈನಾ ಜಸ್ಟ್ ಮಿಸ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಮಲೈ ಮಹದೇಶ್ವರನ ವಾಹನ ಹುಲಿಯನ್ನೇ ಕೊಂದವರನ್ನು ಬಿಡಬಾರದು: ವಿಜಯೇಂದ್ರ

ಕೆಂಪೇಗೌಡರು ದಕ್ಷ ಆಡಳಿತಗಾರರಾಗಿದ್ದರು: ಸಿದ್ದರಾಮಯ್ಯ

ಆಪರೇಷನ್ ಸಿಂಧು: ಇರಾನ್, ಇಸ್ರೇಲ್‌ನಿಂದ 4,400 ಭಾರತೀಯರು ತಾಯ್ನಾಡಿಗೆ

ಮುಂದಿನ ಸುದ್ದಿ
Show comments