Webdunia - Bharat's app for daily news and videos

Install App

ಬಿಜೆಪಿ ಸಂಸದರ ತುರ್ತು ಸಭೆ ಕರೆದ ಬಿಎಸ್ ಯಡಿಯೂರಪ್ಪ

Webdunia
ಮಂಗಳವಾರ, 7 ಆಗಸ್ಟ್ 2018 (10:07 IST)
ನವದೆಹಲಿ: ದೆಹಲಿಗೆ ತೆರಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬಿಜೆಪಿ ಸಂಸದರಿಗೆ ಬುಲಾವ್ ನೀಡಿದ್ದು, ತುರ್ತು ಸಭೆ ನಡೆಸಲಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ, ಲೋಕಸಭೆ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲು ಬಿಎಸ್ ವೈ ಸಂಸದರ ಸಭೆ ಕರೆದಿದ್ದಾರೆ.

ಅದರ ಜತೆಗೆ ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಗೂ ಸಮಯಾವಕಾಶ ಕೇಳಿದ್ದಾರೆ. ಚುನಾವಣೆಗಳ ತಯಾರಿ ಕುರಿತು ಈ ಸಂದರ್ಭದಲ್ಲಿ ಬಿಎಸ್ ವೈ ಅಮಿತ್ ಶಾ ಜತೆ ಚರ್ಚಿಸುವ ಸಾಧ್ಯತೆಯಿದೆ. ನಿನ್ನೆ ಸಂಜೆ ಬಿಎಸ್ ವೈ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ, ಸಚಿವ ಸ್ಥಾನ ವಂಚಿತ ಎಂಬಿ ಪಾಟೀಲ್ ಕೂಡಾ ಒಂದೇ ವಿಮಾನದಲ್ಲಿ ತೆರಳಿ ಕುತೂಹಲ ಕೆರಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments