Webdunia - Bharat's app for daily news and videos

Install App

ವರಿಷ್ಠರ ಮೇಲೆ ಯಡಿಯೂರಪ್ಪ ಮುನಿಸು?!

Webdunia
ಬುಧವಾರ, 25 ಏಪ್ರಿಲ್ 2018 (07:07 IST)
ಬೆಂಗಳೂರು: ಎಷ್ಟೇ ಇಲ್ಲ ಇಲ್ಲ ಎನ್ನುತ್ತಿದ್ದರೂ ಪುತ್ರ ಬಿವೈ ವಿಜಯೇಂದ್ರಗೆ ವರುಣಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬೇಸರ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತಿನಲ್ಲಿ ವ್ಯಕ್ತವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವಾಗ ಯಡಿಯೂರಪ್ಪ ಈ ಬಗ್ಗೆ ಅಸಮಾಧಾನದ ಸುಳಿವು ನೀಡಿದ್ದಾರೆ. ಟಿಕೆಟ್ ಕನ್ ಫರ್ಮ್ ಆಗುವ ಮೊದಲೇ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದ ವಿಜಯೇಂದ್ರ ಅಲ್ಲಿಯೇ ಅನುಕೂಲಕ್ಕಾಗಿ ಮನೆಯನ್ನೂ ಮಾಡಿಕೊಂಡಿದ್ದರು.

ಒಂದು ವೇಳೆ ಪಕ್ಷದ ವರಿಷ್ಠರು ಟಿಕೆಟ್ ನೀಡುವುದಿಲ್ಲವೆಂದು ಮೊದಲೇ ತಿಳಿಸಿದ್ದರೆ ಇಷ್ಟೆಲ್ಲಾ ತಯಾರಿ ಮಾಡುತ್ತಿರಲಿಲ್ಲ. ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಓಡಾಡುತ್ತಲೇ ಇರಲಿಲ್ಲ ಎನ್ನುವ ಮೂಲಕ ಯಡಿಯೂರಪ್ಪ ಪರೋಕ್ಷವಾಗಿ ಹೈಕಮಾಂಡ್ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments