Webdunia - Bharat's app for daily news and videos

Install App

ಅಪರೂಪಕ್ಕೆ ರಾಜಕೀಯ ಬಿಟ್ಟು ಬೇರೆ ವಿಚಾರದ ಬಗ್ಗೆ ಯಡಿಯೂರಪ್ಪ ಮಾತು!

Webdunia
ಗುರುವಾರ, 1 ಮಾರ್ಚ್ 2018 (09:50 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೆಚ್ಚಾಗಿ ರಾಜಕೀಯ ಕಾರಣಗಳಿಗಷ್ಟೇ ಟ್ವಿಟರ್ ಬಳಸುತ್ತಾರೆ. ಆದರೆ ಇಂದು ವಿದ್ಯಾರ್ಥಿಗಳಿಗಾಗಿ ಟ್ವೀಟ್ ಮಾಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಯಡಿಯೂರಪ್ಪ ವಿಶ್ ಮಾಡಿದ್ದಾರೆ. ‘ಕಠಿಣ ಪರಿಶ್ರಮವೇ ಯಶಸ್ಸಿಗಿರುವ ಇನ್ನೊಂದು ದಾರಿ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೂ  ನಾನು ಈ ಮೂಲಕ ವಿಶ್ ಮಾಡಲು ಬಯಸುತ್ತೇನೆ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments