Webdunia - Bharat's app for daily news and videos

Install App

ಟ್ವಿಟರ್ ಮೂಲಕ ಗಳಿಸಬಹುದಾಗಿದ್ದ ಗೌರವವನ್ನು ಟ್ವಿಟರ್ ನಿಂದಲೇ ಕಳೆದುಕೊಂಡ ಬಿಜೆಪಿ

Webdunia
ಶನಿವಾರ, 17 ಮಾರ್ಚ್ 2018 (08:58 IST)
ಬೆಂಗಳೂರು: ನಿನ್ನೆ ಇಡೀ ದಿನ ವೀರಪ್ಪ ಮೊಯಿಲಿ ತಮ್ಮದೇ ಪಕ್ಷಕ್ಕೆ ಮುಜುಗರಾಗುವಂತೆ ಟ್ವೀಟ್ ಮಾಡಿದ್ದು ಬಿಜೆಪಿಗೆ ಅಸ್ತ್ರವಾಗಿತ್ತು. ಇದು ಕಾಂಗ್ರೆಸ್ ಗೆ ದೊಡ್ಡ ನಷ್ಟವಾಗಿತ್ತು.

ಆದರೆ ಇದೇ ಟ್ವೀಟ್ ಮೂಲಕ ಬಿಜೆಪಿ ಅದರಲ್ಲೂ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಟ್ವೀಟ್ ನಿಂದಾಗಿ ಗಳಿಸಿಕೊಂಡಿದ್ದನ್ನು ಬಿಜೆಪಿ ಕಳೆದುಕೊಂಡಿತು.

ಮೊನ್ನೆ ಬಿಎಸ್ ವೈ ತಮ್ಮ ಟ್ವಿಟರ್ ಖಾತೆಯಲ್ಲಿ ನಿನ್ನೆ ಸಂಜೆ 5 ಗಂಟೆಗೆ ಬ್ರೇಕಿಂಗ್ ನ್ಯೂಸ್ ಕೊಡುವುದಾಗಿ ಬರೆದುಕೊಂಡಿದ್ದರು. ಆದರೆ ಹೇಳಿದ ಸಮಯಕ್ಕೆ ಟ್ವಿಟರ್ ನಲ್ಲಿ ಬ್ರೇಕಿಂಗ್ ನ್ಯೂಸ್ ಕೊಡದ ಬಿಎಸ್ ವೈ ನಗೆಪಾಟಲಿಗೀಡಾದರು. ಅಷ್ಟು ಹೊತ್ತು ಮೊಯಿಲಿ ಟ್ವೀಟ್ ಪ್ರಮಾದದ ಬಗ್ಗೆ ಟೀಕಿಸುತ್ತಿದ್ದ ಜನರು ಬಿಎಸ್  ವೈ ಟ್ವೀಟ್ ಬಗ್ಗೆ ಲೇವಡಿ ಮಾಡುವಂತಾಯಿತು. ಇದರೊಂದಿಗೆ ಬಿಎಸ್ ವೈ ಟ್ವೀಟ್ ಠುಸ್ ಪಟಾಕಿಯಾಯಿತು.

ಅಷ್ಟೇ ಅಲ್ಲ, ಕಾಂಗ್ರೆಸ್ ಟ್ವೀಟ್ ಮೇಲಿದ್ದ ಜನರ ಗಮನ ಬಿಎಸ್ ವೈ ಠುಸ್ ಪಟಾಕಿಯತ್ತ ಸರಿಯಿತು. ಇದರಿಂದಾಗಿ ವೀರಪ್ಪ ಮೊಯಿಲಿ ಟ್ವೀಟ್ ಪ್ರಮಾದವನ್ನೇ ಬಳಸಿಕೊಂಡು ಕಾಂಗ್ರೆಸ್ ಕಾಲೆಳೆಯುವ, ಜನರಲ್ಲಿ ಕಾಂಗ್ರೆಸ್ ಬಗ್ಗೆ ಮತ್ತಷ್ಟು ಕಾಲೆಳೆಯಲು ಸಿಕ್ಕ ಅವಕಾಶ ಕಳೆದುಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿಚರ ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮಂತ್ರಿ ಆಗಕ್ಕೆ ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಆಗಬೇಕಾ: ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಟ್ಟ ಇಬ್ಬರು ಶಾಸಕರು

ಮುಂದಿನ ಸುದ್ದಿ
Show comments