Webdunia - Bharat's app for daily news and videos

Install App

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿದ ಬಿಎಸ್‌ವೈ ಕ್ಷಮೆ ಕೇಳಲಿ– ಗುಂಡೂರಾವ್

Webdunia
ಶುಕ್ರವಾರ, 12 ಜನವರಿ 2018 (14:48 IST)
ಮಹಾದಾಯಿ ವಿವಾದ ಬಗೆಹರಿಸುವುದಾಗಿ ಸುಳ್ಳು ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್ ಒತ್ತಾಯಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರಗುಂದ ನವಲಗುಂದ ರೈತರ ಬಳಿ ಹೋಗಿ ಯಡಿಯೂರಪ್ಪ ನೀರಿನ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಕ್ಷಮೆ ಕೇಳಬೇಕು ಎಂದು ತಿಳಿಸಿದ್ದಾರೆ.
 
ಪಿಎಫ್ಐ, ಎಸ್‌ಟಿಪಿಐ ಸಂಘಟನೆಗಳನ್ನು ನಿಷೇಧ ಮಾಡಬೇಕೆಂದರೆ, ಬಿಜೆಪಿಯವರು ಪ್ರಧಾನಿ ಬಳಿಗೆ ಹೋಗಿ ಒತ್ತಾಯ ಮಾಡಬೇಕು. ಬಿಜೆಪಿಯವರು ರಾಜ್ಯದಲ್ಲಿ ಗಲಾಟೆ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಭಯದ ವಾತಾವರಣ ಉಂಟಾಗಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments