Webdunia - Bharat's app for daily news and videos

Install App

ಬಿಎಸ್ಪಿ ಶಾಸಕ ನಾಟ್ ರೀಚೆಬಲ್ : ಮೈತ್ರಿಗೆ ಮತ್ತೊಂದು ವಿಘ್ನ

Webdunia
ಶನಿವಾರ, 6 ಜುಲೈ 2019 (17:24 IST)
ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ತೊರೆದಿದ್ದ ಬಿಎಸ್ಪಿ ಶಾಸಕ ಮತ್ತೊಮ್ಮೆ ನಾಟ್ ರೀಚೆಬಲ್ ಆಗುವ ಮೂಲಕ ಕೈ ಪಡೆ-ತೆನೆ ಹೊತ್ತ ಮಹಿಳೆಗೆ ಮತ್ತೆ ಚಿಂತೆಗೆ ಈಡಾಗುವಂತೆ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲಾ ಸಚಿವ ಹಾಗೂ ಶಾಸಕರು ರಾಜಧಾನಿಯಲ್ಲಿ ಬೀಡು ಬಿಟ್ಟಿದ್ದಾರೆ.

ಸಚಿವ ಪುಟ್ಟರಂಗಶೆಟ್ಟಿ ಹಾಗೂ ಹನೂರು ಶಾಸಕ ಆರ್. ನರೇಂದ್ರಗೆ ಹೈಕಮಾಂಡ್ ಬುಲಾವ್ ಬಂದಿದೆ.

ಇನ್ನು ನಾಟ್ ರೀಚಬಲ್ ಆಗಿರುವ ಬಿಎಸ್ಪಿ ಶಾಸಕ ಎನ್. ಮಹೇಶ್ ರ ರಾಜಕೀಯ ನಡೆ ಕುತೂಹಲ ಕೆರಳಿಸಿದೆ. ಎನ್.ಮಹೇಶ್ ನಡೆ ನಿಗೂಢವಾಗಿದ್ದು, ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ಕ್ಷೇತ್ರದಲ್ಲಿ  ವದಂತಿ ಹರಿದಾಡಲಾರಂಭಿಸಿದೆ.

ಕ್ಷೇತ್ರದಿಂದ ಕಾಣೆಯಾಗಿರುವ ಗುಂಡ್ಲುಪೇಟೆ ಶಾಸಕ ಆರ್.‌ನಿರಂಜನ್ ಕುಮಾರ್ ಕೂಡ ಚರ್ಚೆಗೆ ಒಳಗಾಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments