ಬಿಜೆಪಿಯವರು ಭಯದಲ್ಲಿದ್ದಾರೆ ಎಂದ ಬಿಎಸ್ಪಿ ಶಾಸಕ!

Webdunia
ಬುಧವಾರ, 16 ಜನವರಿ 2019 (13:58 IST)
ಬಿಜೆಪಿಯ 104 ಜನ ಶಾಸಕರನ್ನ  ದೆಹಲಿಗೆ ಕರೆದುಕೊಂಡು ಹೋಗಿ ಇಟ್ಟುಕೊಂಡಿದ್ದು ಏಕೆ? ಬಿಜೆಪಿಯವರಿಗೆ ಭಯ ಇದೆ. ಹೀಗಂತ ಬಿಎಸ್ಪಿ ಶಾಸಕ ಹೇಳಿದ್ದಾರೆ.

ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿಕೆ ನೀಡಿದ್ದು, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಇಬ್ಬರು ಪಕ್ಷೇತರ ಶಾಸಕರು ವಿತ್ ಡ್ರಾ ಮಾಡಿದ್ದಾರೆ. ಇದರಿಂದ 118 ರಿಂದ 117 ಜನ ಆಗ್ತೀವಿ ಅಷ್ಟೇ. ನಾನು ಕುಮಾರಸ್ವಾಮಿ ಸರ್ಕಾರದ ಪರವಾಗಿದ್ದೇನೆ ಎಂದರು.

ಐದು ಜನ ಶಾಸಕರು ಮುಂಬೈ ಹೊಟೇಲ್ ನಲ್ಲಿ ಬಿಜೆಪಿ ಸಂಪರ್ಕದಲ್ಲಿ ಇರುವುದೆಲ್ಲ ಬರೀ ರೂಮರ್ ಅಷ್ಟೇ ಎಂದರು.
ಲೋಕಸಭಾ ಚುನಾವಣೆಗೆ ಪಕ್ಷ ಏನಾದ್ರೂ ಅಲೆಯನ್ಸ್ ಆದ್ರೆ ಸ್ಪರ್ಧೆ ಇಲ್ಲ, ಅಲೆಯನ್ಸ್ ಆಗಲಿಲ್ಲ ಅಂದ್ರೆ ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆ ಖಚಿತ ಎಂದರು.

ಮೈಸೂರು ಭಾಗದಲ್ಲಿ ಹೆಚ್ಚು ಬಿಎಸ್ಪಿಗೆ ಒಲವಿದೆ.  ಬಾಂಬೆ ಕರ್ನಾಟಕ, ಹೈದ್ರಾಬಾದ್ ಕರ್ನಾಟಕದಲ್ಲೂ ಇದೆ.  
ಎಲ್ಲವೂ ಬೆಹನ್ ಜೀ ತೀರ್ಮಾನ ಮಾಡುತ್ತಾರೆ ಎಂದು ಶಾಸಕ ಎನ್. ಮಹೇಶ್ ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments